ಭಾರತ ಲಾಕ್ ಡೌನ್ 4.O ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ!
ನವದೆಹಲಿ, ಮೇ.17: ನೊವೆಲ್ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ನಾಲ್ಕನೇ ಅವಧಿಗೆ ಭಾರತ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರವು 4.O ಲಾಕ್ ಡೌನ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ ನೀಡಿದೆ.
ಮೊದಲ ಹಂತದಲ್ಲಿ ಮಾರ್ಚ್.25 ರಿಂದ ಏಪ್ರಿಲ್.14ರವರೆಗೂ 21 ದಿನ ಭಾರತ ಲಾಕ್ ಡೌನ್ ಘೋಷಿಸಲಾಯಿತು. ಏಪ್ರಿಲ್.15 ರಿಂದ ಮೇ.03ರವರೆಗೂ ಎರಡನೇ ಹಂತ, ಹಾಗೂ ಮೇ.04ರಿಂದ ಮೇ.17ರವೆಗೂ ಮೂರನೇ ಹಂತದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿತ್ತು. ಇದೀಗ ಮೇ.31ರವರೆಗೂ ನಾಲ್ಕನೇ ಹಂತದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ಬದಲು ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ತೀರ್ಮಾನಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ನೀಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಎಂದಿನಂದೆ ಮುಂದುವರಿಸಲಾಗಿದೆ.

ಕಂಟೇನ್ಮೆಂಟ್ ನಲ್ಲಿ ಕಟ್ಟುನಿಟ್ಟಿನ ಕ್ರಮ:
ನೊವೆಲ್ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಾರ್ಯ ಚಟುವಟಿಕೆಗಳ ಬಗ್ಗೆ ಜಿಲ್ಲಾಡಳಿತವೇ ತೀರ್ಮಾನ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ.
3 ವರ್ಗಗಳನ್ನಾಗಿ ವಿಂಗಡಿಸಿದ ಕೇಂದ್ರ ಸರ್ಕಾರ:
ಕೇಂದ್ರ ಸರ್ಕಾರವು ಮಾರ್ಗಸೂಚಿಯಲ್ಲಿ ಮೂರು ವಿಧಗಳನ್ನು ವಿಂಗಡಿಸಲಾಗಿದೆ. ಮೊದಲೇ ವರ್ಗದಲ್ಲಿ 10 ವರ್ಷದೊಳಗಿನ ಮಕ್ಕಳಿದ್ದು, ಎರಡನೇ ವರ್ಗದಲ್ಲಿ 60 ವರ್ಷದ ಮೇಲ್ಪಟ್ಟ ವೃದ್ಧರು ಹಾಗೂ ಮೂರನೇ ವರ್ಗದಲ್ಲಿ ಅನಾರೋಗ್ಯಕ್ಕೆ ತುತ್ತಾದವರನ್ನು ಗುರುತಿಸಲಾಗಿದೆ. ಈ ಮೂರು ವರ್ಗದ ಜನರು ಮನೆಗಳಿಂದ ಹೊರ ಬರದಂತೆ ಎಚ್ಚರಿಕೆ ನೀಡಲಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications