ಮತ್ತಷ್ಟು ರಾಜ್ಯಗಳಲ್ಲಿ ಮಿಡತೆ ಸೈನ್ಯ ದಾಳಿ ಭೀತಿ: ಪಂಜಾಬ್ನಲ್ಲಿ ಹೈಅಲರ್ಟ್
ನವದೆಹಲಿ, ಮೇ 28: ಬೆಳೆಯನ್ನು ಸಂಪೂರ್ಣವಾಗಿ ನಾಶಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಿರುವ ಮರುಭೂಮಿ ಮಿಡತೆ ಮತ್ತಷ್ಟು ರಾಜ್ಯಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದ್ದು ಪಂಜಾಬ್ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಭಾರಿ ಪ್ರಮಾಣದ ಬೆಳೆ ನಾಶಮಾಡಿರುವ ಮಿಡತೆ ಸೈನ್ಯ ಬುಧವಾರ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಗೆ ದಾಳಿಯಿಟ್ಟಿದೆ.
ಅಲ್ಲದೆ, ಮುಂದಿನ ದಿನಗಳಲ್ಲಿ ಮಿಡತೆ ಸೈನ್ಯವು ಕೊರೊನಾ ಸಂಕಷ್ಟದಿಂದ ಹೈರಾಣಾಗಿರುವ ಮಹಾರಾಷ್ಟ್ರದ ಮತ್ತಷ್ಟು ಪ್ರದೇಶಗಳಿಗೆ ಮುನ್ನುಗ್ಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ರಾಜಸ್ಥಾನ ಮತ್ತು ಗುಜರಾತ್ ಭಾಗಗಳಲ್ಲಿ ಮಿಡತೆಗಳಿಗೆ ಸೇವಿಸಲು ಕೀಟಗಳು ಲಭ್ಯವಾಗುತ್ತಿಲ್ಲ. ಹೀಗಾಗಿ, ಭಾರಿ ಗಾಳಿ ಜೊತೆ ಮಿಡತೆಗಳು ಭಾರತದ ಇತರೆ ಭಾಗಗಳಿಗೆ ಪ್ರವೇಶಿಸುತ್ತಿದೆ.
ಈಗಾಗಲೇ 40 ಸಾವಿರ ಹೆಕ್ಟೇರ್ ಪ್ರದೇಶವನ್ನು ಹಾಳುಗೆಡವಿರುವ ಈ ಕೀಟಗಳಿಂದ ಭತ್ತ, ಧಾನ್ಯಗಳು ಮತ್ತು ಎಣ್ಣೆ ಬೀಜಗಳ ಬೆಳೆಗೆ ಹಾನಿಯಾಗಿಲ್ಲ. ಆದರೆ ಖಾರಿಫ್ ಬೆಳೆಗಳಿಗೆ ಹಾನಿಯಾಗಲಿದೆ ಎಂದು ಭಾರತೀಯ ಕೃಷಿ ಸಂಶೋಧನಾ ಪ್ರಧಾನ ನಿರ್ದೇಶಕ ತ್ರಿಲೋಚನ ಮೋಹಪಾತ್ರ ತಿಳಿಸಿದ್ದಾರೆ.
ಈವರೆಗೂ ಮಿಡತೆ ದಾಳಿಗೆ ಸಿಲುಕದೇ ಬಚಾವಾಗುತ್ತಿದ್ದ ಪಂಜಾಬ್ ಸಹ ಈ ಬಾರಿ ಮಿಡತೆಗಳ ದಾಳಿಗೆ ಸಿಲುಕಬಹುದು ಎಂದು ಹೇಳಲಾಗಿದೆ.ಈ ಮೂಲಕ ದೇಶವು ಕಳೆದ 26 ವರ್ಷಗಳಲ್ಲೇ ಕಂಡು ಕೇಳರಿಯದ ಮಿಡತೆ ದಾಳಿಗೆ ತುತ್ತಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications