Live : ಉತ್ತರಪ್ರದೇಶ, ಬಿಹಾರದಲ್ಲಿ ಉಪ ಚುನಾವಣೆ ಮತದಾನ
ಲಕ್ನೋ, ಮಾರ್ಚ್ 11: ಇಲ್ಲಿನ ಫುಲ್ ಪುರ್ ಹಾಗೂ ಗೋರಖಪುರ್ ಉಪಚುನಾವಣೆ ನಡೆದಿದ್ದು, ಮತದಾನ ಜಾರಿಯಲ್ಲಿದೆ. ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಗೆ ಸೆಡ್ಡು ಹೊಡೆಯಲು ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಜಂಟಿಯಾಗಿ ಸಮರ ಸಾರಿವೆ. ಜತೆಗೆ ಬಿಹಾರದ ಅರಾರಿಯಾ ಕ್ಷೇತದಲ್ಲೂ ಮತದಾನ ಸಾಗಿದೆ.
ಉತ್ತರಪ್ರದೇಶದ ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಮಾಯಾವತಿ ಇಬ್ಬರು ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನಡೆಸಿರುವ ಮೊದಲ ಯುದ್ಧ ಇದಾಗಿದೆ. ಮಾರ್ಚ್ 14ರಂದು ಎರಡು ಕ್ಷೇತ್ರಗಳ ಫಲಿತಾಂಶ ಹೊರ ಬರಲಿದೆ.
ಗೋರಖಪುರ್ ನಲ್ಲಿ ಬಿಜೆಪಿಯಿಂದ ಉಪೇಂದ್ರ ಶುಕ್ಲಾ, ಕಾಂಗ್ರೆಸ್ಸಿನಿಂದ ಸುರ್ಹಿತಾ ಚಟರ್ಜಿ ವಿರುದ್ಧ ನಿಷಾದ್ ಪಾರ್ಟಿಯ ಸ್ಥಾಪಕ ಸಂಜಯ್ ನಿಷಾದ್ ಅವರ ಮಗ ಪ್ರವೀಣ್ ಕುಮಾರ್ ನಿಷಾದ್ ಅವರು ಸ್ಪರ್ಧಿಸುತ್ತಿದ್ದಾರೆ. ನಿಷಾದ್ ಗೆ ಸಮಾಜವಾದಿ ಪಕ್ಷ ಬೆಂಬಲ ಸಿಗಲಿದೆ.
ಫುಲ್ ಫುರ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಒಬಿಸಿ ಮುಖಂಡ ನಾಗೇಂದ್ರ ಸಿಂಗ ಪಟೇಲ್ ಕಣಕ್ಕಿಳಿಯಲಿದ್ದು, ಬಿಜೆಪಿ ನಾಯಕ, ವಾರಣಾಸಿಯ ಮಾಜಿ ಮೇಯರ್, ಒಬಿಸಿ ನಾಯಕ ಕೌಶಲೇಂದ್ರ ಸಿಂಗ್ ಪಟೇಲ್ ಸ್ಪರ್ಧಿಸಿದ್ದರೆ, ಕಾಂಗೆಸ್ಸಿನಿಂದ ಮನೀಶ್ ಮಿಶ್ರಾ ಕಣದಲ್ಲಿದ್ದಾರೆ.

-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications