ಎಬಿಪಿ ಸಮೀಕ್ಷೆ: ದಕ್ಷಿಣ ಭಾರತದಲ್ಲಿ ರಾಷ್ಟ್ರೀಯ ಪಕ್ಷಗಳಿಗಿಲ್ಲ ಕಿಮ್ಮತ್ತು
ನವದೆಹಲಿ, ನವೆಂಬರ್ 01: ಲೋಕಸಭೆ ಚುನಾವಣೆ 2019 ರ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಎಬಿಪಿ ನ್ಯೂಸ್ ಮಾಡಿದ್ದು, ಸಮೀಕ್ಷೆಯನ್ವಯ ದಕ್ಷಿಣ ಭಾರತದ ರಾಜ್ಯಗಳಲ್ಲಿ ರಾಷ್ಟ್ರೀಯ ಪಕ್ಷಗಳು ಮಕಾಡೆ ಮಲಗಲಿವೆ.
ಆಂಧ್ರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಮುನ್ನಡೆ ಸಾಧಿಸಲಿವೆ, ಕೇರಳದಲ್ಲಿ ಕಮ್ಯೂನಿಸ್ಟ್ ಪಕ್ಷ ಹೆಚ್ಚು ಸೀಟು ಗಳಿಸಿದರೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ.
ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಎಂಟು ಸೀಟುಗಳನ್ನು ಗೆದ್ದರೆ ಬಿಜೆಪಿ ಒಂದೂ ಸೀಟು ಗೆಲ್ಲದು ಎಂದು ಸಮೀಕ್ಷೆ ಹೇಳಿದೆ. ಆದರೆ ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ಸಮೀಕ್ಷೆ ಹೇಳಿದೆ.

ಸಮೀಕ್ಷೆ ಅನ್ವಯ ದಕ್ಷಿಣ ಭಾರತ ರಾಜ್ಯಗಳ ಒಟ್ಟು 129 ಸೀಟುಗಳಲ್ಲಿ ಎನ್ಡಿಎ 20 ಸೀಟು ಗೆದ್ದರೆ, ಯುಪಿಎ 34 ಮತ್ತು ಇತರೆ ಪಕ್ಷಗಳು 75 ಸೀಟುಗಳನ್ನು ಗೆಲ್ಲಲಿದೆ.
ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿಯೇ ಬಿಜೆಪಿ ಯು ಹಿನ್ನಡೆ ಅನುಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ತೆಲಂಗಾಣದಲ್ಲಿ ಸಹ ಬಿಜೆಪಿ ಖಾತೆ ತೆರೆಯಲಾರದು ಎಂದು ಸಮೀಕ್ಷೆ ಹೇಳಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications