2017ರ ವೇತನ ಮಸೂದೆ ತಿದ್ದುಪಡಿ ಕುರಿತ ಸುಗ್ರೀವಾಜ್ಞೆಗೆ ಲೋಕಸಭೆ ಒಪ್ಪಿಗೆ
ಕಾರ್ಮಿಕ, ಶ್ರಮಿಕ ವರ್ಗದ ಮೇಲಿನ ಶೋಷಣೆ ತಡೆಯಲು ಕೇಂದ್ರ ಸರ್ಕಾರದಿಂದ ಕ್ರಮ ಎಂದು ತಿಳಿಸಿದ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಬಂಡಾರು ದತ್ತಾತ್ರೇಯ.
ನವದೆಹಲಿ, ಫೆಬ್ರವರಿ 8: ಅಸಂಘಟಿತ ನೌಕರರಿಗೆ ನೀಡಲಾಗುವ ವೇತನವನ್ನು ಸಂಬಂಧಪಟ್ಟ ಸಂಸ್ಥೆಗಳು ಚೆಕ್ ಅಥವಾ ಇ-ಪೇಮೆಂಟ್ ಮೂಲಕವೇ ನೀಡಬೇಕೆಂಬ ಸುಗ್ರೀವಾಜ್ಞೆಗೆ ಲೋಕಸಭೆ ಬುಧವಾರ ಧ್ವನಿಮತದ ಒಪ್ಪಿಗೆ ನೀಡಿದೆ.
ಇದರಿಂದಾಗಿ, ಅಸಂಘಟಿತ ಕಾರ್ಮಿಕರು ಕಾರ್ಯ ನಿರ್ವಹಿಸುವ ಸಂಸ್ಥೆಗಳ ಪ್ರತ್ಯೇಕ ಪಟ್ಟಿಯನ್ನು ಕೇಂದ್ರವು ತಯಾರಿಸಲು ಅನುವು ಮಾಡಿಕೊಟ್ಟಂತಾಗಿದೆ. ಅಲ್ಲದೆ, ಆ ಸಂಸ್ಥೆಗಳು ಪ್ರತಿ ಮಾಸದ ಆರಂಭದಲ್ಲಿ ತನ್ನಲ್ಲಿ ಸೇವೆ ಸಲ್ಲಿಸುವ ಕಾರ್ಮಿಕರಿಗೆ ಚೆಕ್ ನೀಡುವಿಕೆ ಅಥವಾ ಬ್ಯಾಂಕ್ ಖಾತೆಗಳಿಗೆ ಸಂದಾಯ ಮಾಡುವ ಮೂಲಕ ವೇತನ ನೀಡುವುದು ಕಡ್ಡಾಯವಾಗಲಿದೆ.
ಸುಗ್ರೀವಾಜ್ಞೆ ತಿದ್ದುಪಡಿಗೆ ಲೋಕಸಭೆಯಲ್ಲಿ ಒಪ್ಪಿಗೆ ಸಿಕ್ಕ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಬಂಡಾರು ದತ್ತಾತ್ರೇಯ, ''ನೂತನ ಸುಗ್ರೀವಾಜ್ಞೆಯಿಂದ ವಿವಿಧ ಸ್ತರಗಳಲ್ಲಿ ದುಡಿಯುತ್ತಿರುವ ಶ್ರಮಿಕ ವರ್ಗವನ್ನು ಶೋಷಣೆಗೊಳಪಡಿಸುವ ಪದ್ಧತಿಗಳಿಗೆ ಕಡಿವಾಣ ಬೀಳಲಿದೆ'' ಎಂದು ತಿಳಿಸಿದರು. ಅಲ್ಲದೆ, ''ಈ ಸುಗ್ರೀವಾಜ್ಞೆ ಮೂೂಲಕ ಭೀಮ್ ರಾವ್ ಅಂಬೇಡ್ಕರ್ ಅವರಿಗೆ ಗೌರವ ಸಮರ್ಪಿಸಿದಂತೆ'' ಎಂದು ತಿಳಿಸಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications