ಸಂಸತ್ತಿನಲ್ಲಿ ಬಾಡಿಗೆ ತಾಯ್ತನ ಮಸೂದೆ ತಿದ್ದುಪಡಿಯೊಂದಿಗೆ ಅಂಗೀಕಾರ
ನವದೆಹಲಿ, ಡಿಸೆಂಬರ್ 19: ಬಾಡಿಗೆ ತಾಯ್ತನ(ತಿದ್ದುಪಡಿ) ಕಾಯ್ದೆ 2016 ಲೋಕಸಭೆಯಲ್ಲಿ ಇಂದು ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಮಂಡಿಸಿ, ಇದೊಂದು ಐತಿಹಾಸಿಕ ಕ್ಷಣ ಎಂದಿದ್ದಾರೆ.
ಬಾಡಿಗೆ ತಾಯ್ತನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿರ್ಬಂಧಿಸುವುದು ಈ ಕಾಯ್ದೆಯಿಂದ ಸಾಧ್ಯವಾಗಲಿದೆ. ಮಸೂದೆ ಮಂಡನೆಯಾಗಿ ಅಂಗೀಕಾರವಾಗುವುದಕ್ಕೂ ಮುನ್ನ ಕಾಂಗ್ರೆಸ್ ಹಾಗೂ ಎಐಎಡಿಎಂಕೆ ಸದಸ್ಯರು ಭಾರಿ ಪ್ರತಿಭಟನೆ ಮಾಡಿ ಸದನದ ಕಲಾಪಕ್ಕೆ ಅಡ್ಡಿ ಪಡಿಸಿದ ಘಟನೆ ನಡೆಯಿತು.
The bill says 'only close relative would be surrogate mother', yet it does not clarify what relatives: B Mahtab, BJD, while speaking on The Surrogacy (Regulation) Bill 2016 pic.twitter.com/o0zYIQtVDV
— Lok Sabha TV (@loksabhatv) December 19, 2018
ಬಾಡಿಗೆ ತಾಯಿ ಎಂದರೆ ಮಹಿಳೆ ಯೊಬ್ಬಳು ಕೃತಕ ಗರ್ಭಧಾರಣೆ ಮೂಲಕ ಯಾವುದೇ ವ್ಯಕ್ತಿ ಅಥವಾ ದಂಪತಿಗಾಗಿ ಮಗುವನ್ನು ಹೆತ್ತುಕೊಡುವುದು.

ಭಾರತದಲ್ಲಿ ಬಾಡಿಗೆ ತಾಯ್ತನ ಮಾರುಕಟ್ಟೆಯು 1,000 ದಿಂದ 5,000 ಕೋಟಿ ರು. ವಹಿವಾಟು ಕಾಣುತ್ತಿದೆ. ಜರ್ಮನಿ, ಫ್ರಾನ್ಸ್, ಪೋಲೆಂಡ್, ಜೆಕ್ ಗಣರಾಜ್ಯ, ಇಟಲಿ, ನೆದರ್ಲೆಂಡ್, ಬೆಲ್ಜಿಯಂ ಮತ್ತು ಸ್ಪೇನ್ ರಾಷ್ಟ್ರಗಳ ದೂತಾವಾಸ ನಿರ್ದೇಶನಾಲಯಗಳು ಮುಂಬೈಯಲ್ಲಿ 10 ಕ್ಕೂ ಹೆಚ್ಚು ಗರ್ಭಧಾರಣೆ ಕ್ಲಿನಿಕ್ಗಳನ್ನು ಗುರುತಿಸಿದ್ದು, ತನ್ನ ನಾಗರಿಕರಿಗೆ ಬಾಡಿಗೆ ತಾಯ್ತನ ನೆರವು ನೀಡದಂತೆ ಸೂಚಿಸಿದೆ' ಎಂದು ಗರ್ಭಧಾರಣೆಯೊಂದರ ವೈದ್ಯರು ತಿಳಿಸಿದ್ದಾರೆ.
ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇಂತಹ ತಾಯ್ತನ ಒಪ್ಪಂದ ಅನೇಕ ಯುರೋಪ್ ರಾಷ್ಟ್ರಗಳಲ್ಲೂ ಕಾನೂನುಬಾಹಿರವಾಗಿದೆ. ಗಮನಾರ್ಹವೆಂದರೆ ಭಾರತದಲ್ಲಿಯೂ ಇದರ ಬಗ್ಗೆ ಯಾವುದೇ ಕಾನೂನು ಸ್ಪಷ್ಟವಾಗಿಲ್ಲ. ಆದರೆ ಇದರ ಅಗತ್ಯ ಬಹಳಷ್ಟಿದೆ ಎಂಬುದು ವೈದ್ಯಕೀಯ ಕ್ಷೇತ್ರದ ಅಭಿಪ್ರಾಯ.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ












Click it and Unblock the Notifications