Lok Sabha: ಮಹತ್ವದ ಬಿಲ್ ಮಂಡಿಸಿದ ಅಮಿತ್ ಶಾ, ಲೋಕಸಭೆಯಲ್ಲಿ ಭಾರಿ ಗದ್ದಲ
ನವದೆಹಲಿ: ಲೋಕಸಭೆ ಇಂದು ಅಕ್ಷರಶಃ ರಣರಂಗವಾಗಿ ಹೋಗಿತ್ತು, ಒಂದು ಕಡೆ ಹಲವು ದಿನಗಳಿಂದ ನಡೆಯುತ್ತಿರುವ ಲೋಕಸಭೆ ಅಧಿವೇಶನದಲ್ಲಿ ಆಡಳಿತಾರೂಢ ಎನ್ಡಿಎ & ಇಂಡಿಯಾ ಒಕ್ಕೂಟಗಳ ನಡುವೆ ತೀವ್ರ ತಿಕ್ಕಾಟ ನಡೆದಿತ್ತು. ಆದರೆ ಇಂದು ಹೊಸ ಬಿಲ್ ವಿಚಾರವಾಗಿ ಮತ್ತಷ್ಟು ಕಾವೇರಿದ ಚರ್ಚೆ ನಡೆಯುತ್ತಿತ್ತು. ಇದೇ ಸಮಯದಲ್ಲಿ ಭಾರಿ ದೊಡ್ಡ ಕೋಲಾಹಲ ಕೂಡ ಏರ್ಪಟ್ಟಿತು.
ಅಂದಹಾಗೆ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆ ಕೂಡ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ 3 ಮಸೂದೆ ಮಂಡನೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯ ಅಧಿವೇಶನದಲ್ಲಿ ಇದೀಗ ಮಂಡನೆ ಮಾಡಿರುವ ಮಸೂದೆಗಳ ಪೈಕಿ, ಗಂಭೀರ ಕ್ರಿಮಿನಲ್ ಆರೋಪಗಳಿಗೆ ಸಂಬಂಧಿಸಿದ ಒಂದು ಬಿಲ್ ಭಾರಿ ದೊಡ್ಡ ತಿಕ್ಕಾಟಕ್ಕೆ ಈಗ ಕಾರಣವಾಗಿದೆ.

ಈ ಹೊಸ ಮಸೂದೆ, ಕ್ರಿಮಿನಲ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ, ಮುಖ್ಯಮಂತ್ರಿಗಳು & ಕೇಂದ್ರ ಸಚಿವರು ಸೇರಿದಂತೆ ಚುನಾಯಿತ ಪ್ರತಿನಿಧಿಗಳನ್ನ 30 ದಿನಗಳ ತನಕ ಸತತವಾಗಿ ಬಂಧನದಲ್ಲಿ ಇರಿಸಿದ್ದರೆ ಅವರನ್ನ ಚುನಾಯಿತ ಪ್ರತಿನಿಧಿ ಸ್ಥಾನದಿಂದಲೇ ತೆಗೆದು ಹಾಕುವ ಪ್ರಸ್ತಾವನೆ ಮಸೂದೆಯು ಹೊಂದಿತ್ತು. ಇನ್ನು ಮಸೂದೆ ಬಗ್ಗೆ ವಿರೋಧ ಪಕ್ಷಗಳು ಭಾರಿ ವಿರೋಧ ವ್ಯಕ್ತಪಡಿಸಿದ ಕಾರಣ ತಿಕ್ಕಾಟ ಜೋರಾಗಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications