ಮಧ್ಯಪ್ರದೇಶ: ಭಿಂಡ್ನಲ್ಲಿ ಯುದ್ಧ ಹೆಲಿಕಾಪ್ಟರ್ ಅಪಾಚೆ ತುರ್ತು ಭೂಸ್ಪರ್ಶ
ಭಾರತೀಯ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸದ್ಯ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಜನರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಭಾರತೀಯ ವಾಯುಸೇನೆ ಮತ್ತು ಜಿಲ್ಲಾಡಳಿತ ತಂಡ ಸ್ಥಳಕ್ಕೆ ತಲುಪಿದೆ.
ಮಾಹಿತಿಯ ಪ್ರಕಾರ, ಹೆಲಿಕಾಪ್ಟರ್ ನಿಯಮಿತ ಹಾರಾಟದಲ್ಲಿ ಕೆಲವು ದೋಷಗಳನ್ನು ಕಂಡು ಬಂದಿವೆ. ಹೀಗಾಗಿ ಅದನ್ನು ಭಿಂಡ್ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಇಳಿಸಲಾಗಿದೆ. ಘಟನೆ ನಡೆದ ಕೂಡಲೇ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಪೈಲಟ್ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಲಿಕಾಪ್ಟರ್ ಅನ್ನು ಶೀಘ್ರದಲ್ಲೇ ಹಾರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
AH-64 ಅಪಾಚೆ ವಿಶ್ವದ ಅತ್ಯಂತ ಸುಧಾರಿತ ಬಹು-ಪಾತ್ರ ಯುದ್ಧ ಹೆಲಿಕಾಪ್ಟರ್ ಆಗಿದೆ. ಭಾರತೀಯ ವಾಯುಪಡೆಯು 22 AH-64E ಅಪಾಚೆ ದಾಳಿ ಹೆಲಿಕಾಪ್ಟರ್ಗಳನ್ನು ಹೊಂದಿದೆ. 2020 ರಲ್ಲಿ ಬೋಯಿಂಗ್ ಭಾರತೀಯ ಸೇನೆಗಾಗಿ ಇನ್ನೂ ಆರು ಅಪಾಚೆ ಹೆಲಿಕಾಪ್ಟರ್ಗಳನ್ನು ಸ್ವಾಧೀನಪಡಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದೆ.
An Apache AH-64 helicopter of the IAF carried out a precautionary landing near Bhind, during routine operational training. All crew and the aircraft are safe. The rectification party has reached the site. pic.twitter.com/hhd6wSNgT2
— Indian Air Force (@IAF_MCC) May 29, 2023
"ಐಎಎಫ್ನ ಅಪಾಚೆ ಎಹೆಚ್-64 ಹೆಲಿಕಾಪ್ಟರ್ ವಾಡಿಕೆಯ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಭಿಂಡ್ ಬಳಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿತು. ಎಲ್ಲಾ ಸಿಬ್ಬಂದಿ ಹಾಗೂ ವಿಮಾನ ಸುರಕ್ಷಿತವಾಗಿದೆ. ವಿಮಾನ ಸರಿಪಡಿಸುವ ತಂಡ ಸ್ಥಳಕ್ಕೆ ತಲುಪಿದೆ" ಎಂದು ಭಾರತೀಯ ವಾಯುಪಡೆ ಟ್ವೀಟ್ನಲ್ಲಿ ತಿಳಿಸಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್











Click it and Unblock the Notifications