ಮಧ್ಯಪ್ರದೇಶ: ಭಿಂಡ್ನಲ್ಲಿ ಯುದ್ಧ ಹೆಲಿಕಾಪ್ಟರ್ ಅಪಾಚೆ ತುರ್ತು ಭೂಸ್ಪರ್ಶ
ಭಾರತೀಯ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸದ್ಯ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಜನರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಭಾರತೀಯ ವಾಯುಸೇನೆ ಮತ್ತು ಜಿಲ್ಲಾಡಳಿತ ತಂಡ ಸ್ಥಳಕ್ಕೆ ತಲುಪಿದೆ.
ಮಾಹಿತಿಯ ಪ್ರಕಾರ, ಹೆಲಿಕಾಪ್ಟರ್ ನಿಯಮಿತ ಹಾರಾಟದಲ್ಲಿ ಕೆಲವು ದೋಷಗಳನ್ನು ಕಂಡು ಬಂದಿವೆ. ಹೀಗಾಗಿ ಅದನ್ನು ಭಿಂಡ್ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಇಳಿಸಲಾಗಿದೆ. ಘಟನೆ ನಡೆದ ಕೂಡಲೇ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಜಮಾಯಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಪೈಲಟ್ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಲಿಕಾಪ್ಟರ್ ಅನ್ನು ಶೀಘ್ರದಲ್ಲೇ ಹಾರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
AH-64 ಅಪಾಚೆ ವಿಶ್ವದ ಅತ್ಯಂತ ಸುಧಾರಿತ ಬಹು-ಪಾತ್ರ ಯುದ್ಧ ಹೆಲಿಕಾಪ್ಟರ್ ಆಗಿದೆ. ಭಾರತೀಯ ವಾಯುಪಡೆಯು 22 AH-64E ಅಪಾಚೆ ದಾಳಿ ಹೆಲಿಕಾಪ್ಟರ್ಗಳನ್ನು ಹೊಂದಿದೆ. 2020 ರಲ್ಲಿ ಬೋಯಿಂಗ್ ಭಾರತೀಯ ಸೇನೆಗಾಗಿ ಇನ್ನೂ ಆರು ಅಪಾಚೆ ಹೆಲಿಕಾಪ್ಟರ್ಗಳನ್ನು ಸ್ವಾಧೀನಪಡಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದೆ.
An Apache AH-64 helicopter of the IAF carried out a precautionary landing near Bhind, during routine operational training. All crew and the aircraft are safe. The rectification party has reached the site. pic.twitter.com/hhd6wSNgT2
— Indian Air Force (@IAF_MCC) May 29, 2023
"ಐಎಎಫ್ನ ಅಪಾಚೆ ಎಹೆಚ್-64 ಹೆಲಿಕಾಪ್ಟರ್ ವಾಡಿಕೆಯ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಭಿಂಡ್ ಬಳಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿತು. ಎಲ್ಲಾ ಸಿಬ್ಬಂದಿ ಹಾಗೂ ವಿಮಾನ ಸುರಕ್ಷಿತವಾಗಿದೆ. ವಿಮಾನ ಸರಿಪಡಿಸುವ ತಂಡ ಸ್ಥಳಕ್ಕೆ ತಲುಪಿದೆ" ಎಂದು ಭಾರತೀಯ ವಾಯುಪಡೆ ಟ್ವೀಟ್ನಲ್ಲಿ ತಿಳಿಸಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications