ಮಧ್ಯಪ್ರದೇಶ: ಡ್ಯಾನ್ಸ್ ಮಾಡುವಾಗ ಗನ್ ಝಳಪಿಸಿದ ಕಾಂಗ್ರೆಸ್ ಶಾಸಕ
ಭೋಪಾಲ್ ಜನವರಿ 2: ವೇದಿಕೆ ಮೇಲೆ ನೃತ್ಯ ಮಾಡುವಾಗ ಕಾಂಗ್ರೆಸ್ ಶಾಸಕನೊಬ್ಬ ಗನ್ ಝಳಪಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೋಟ್ಮಾದ ಶಾಸಕರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಗನ್ ಝಳಪಿಸುತ್ತಾ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರನ್ನು ಕಾಂಗ್ರೆಸ್ ಶಾಸಕ ಸುನೀಲ್ ಸರಾಫ್ ಎಂದು ಗುರುತಿಸಲಾಗಿದೆ. ಶಾಸಕ ಸರಾಫ್ ವಿರುದ್ಧ ಸದ್ಯ ಕ್ರಮ ಕೈಗೊಳ್ಳುವುದಾಗಿ ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ.
ವಿಡಿಯೊದಲ್ಲಿ ಸುನೀಲ್ ಸರಾಫ್ ಅವರು ವೇದಿಕೆಯಲ್ಲಿ ಇತರ ನಾಲ್ವರ ಜೊತೆ ನೃತ್ಯ ಮಾಡುವಾಗ ಬಂದೂಕವನ್ನು ಹಿಡಿದಿರುವುದನ್ನು ಕಾಣಬಹುದು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಕಾಂಗ್ರೆಸ್ ಶಾಸಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನುಪ್ಪುರ್ ಎಸ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ನಲ್ಲಿ ರೇವಾಂಚಲ್ ಎಕ್ಸ್ಪ್ರೆಸ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ತನ್ನ ಪತಿ ಮತ್ತು ಏಳು ತಿಂಗಳ ಮಗುವಿನೊಂದಿಗೆ ರೇವಾದಿಂದ ಭೋಪಾಲ್ಗೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಸರಾಫ್ ಮತ್ತು ಇನ್ನೊಬ್ಬ ಶಾಸಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ. ಈ ಸಮಯದಲ್ಲಿ ಸರಾಫ್ ಮದ್ಯ ಸೇವಿಸಿದ್ದರು.
कोतमा से कांग्रेस विधायक सुनील सर्राफ के फायरिंग वाले वायरल वीडियो को लेकर अनूपपुर एसपी को कार्रवाई करने के निर्देश दिए हैं। pic.twitter.com/GNanfsnqoh
— Dr Narottam Mishra (@drnarottammisra) January 2, 2023
ಈ ವೇಳೆ ಮಹಿಳೆಯ ಪತಿ ಟ್ವಿಟರ್ನಲ್ಲಿ ಸಹಾಯಕ್ಕಾಗಿ ಪೊಲೀಸರನ್ನು ತಲುಪಿದರು. ಇದನ್ನು ಅನುಸರಿಸಿ ಸಾಗರ್ನಲ್ಲಿನ ರೈಲ್ವೆ ಪೊಲೀಸರು ರೈಲು ಹತ್ತಿ ಆಕೆಗೆ ಸಹಾಯ ಮಾಡಿದರು. ಈ ವಿಚಾರವಾಗಿ ಶಾಸಕ ಸರಾಫ್ ವಿರುದ್ಧ ಪ್ರಕರಣ ದಾಖಲಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications