ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಂಡುಹಾರಿಸಿಕೊಂಡು ಮಧ್ಯಪ್ರದೇಶದ ಬಯ್ಯುಜಿ ಮಹಾರಾಜ್ ಆತ್ಮಹತ್ಯೆ

|
Google Oneindia Kannada News

ಇಂದೋರ್, ಜೂನ್ 12: ಮಧ್ಯಪ್ರದೇಶದ ಪ್ರಸಿದ್ಧ ಅಧ್ಯಾತ್ಮ ಮುಖಂಡ ಬಯ್ಯುಜಿ ಮಹಾರಾಜ್(49) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ ಅವರನ್ನು ತಕ್ಷಣವೇ ಇಂದೋರ್ ನಲ್ಲಿರುವ ಬಾಂಬೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತರಾಗಿದ್ದಾರೆ ಎಂದು ವೈದ್ಯರು ಘೋಷಿಸಿದರು.

Madhya Pradesh: Spiritual leader Bhayyuji Maharaj allegedly shoots himself

ಬಯ್ಯಾಜಿ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಮಧ್ಯಪ್ರದೇಶ ಸರ್ಕಾರ ಬಯ್ಯುಜಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಮುಂದೆಬಂದಿತ್ತಾದರೂ ಅವರು, 'ಸಂತರಿಗೆ ಹುದ್ದೆಗಳು ಬೇಕಿಲ್ಲ' ಎಂದು ಈ ಹುದ್ದೆಯನ್ನು ನಿರಾಕರಿಸಿದ್ದರು.

English summary
Spiritual leader Bhayyuji Maharaj allegedly shoots himself, admitted to Bombay hospital in Indore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X