1.10 ಕೋಟಿ ಪತ್ರ ಬರೆದ ಮಧ್ಯ ಪ್ರದೇಶ ಮುಖ್ಯಮಂತ್ರಿ, ಅಂಚೆ ಇಲಾಖೆಗೆ ತಲೆನೋವು
ಭೋಪಾಲ್, ಆಗಸ್ಟ್ 27: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಬರೋಬ್ಬರಿ 1.10 ಕೋಟಿ ಪತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
ಹೌದು, ರಕ್ಷಾ ಬಂಧನ್ ಪ್ರಯುಕ್ತ ರಾಜ್ಯದ 'ಅಕ್ಕ -ತಂಗಿಯರಿಗೆ' ಪತ್ರ ಬರೆದಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು, ತಮ್ಮ ಸರ್ಕಾರದ ಕಾರ್ಯಕ್ರಮಗಲ ಪಟ್ಟಿ ವಿವರಿಸಿ, ಇದೇ ವರ್ಷಾಂತ್ಯಕ್ಕೆ ನಡೆಯುವ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

ಈ ಮುದ್ರಿತ ಪತ್ರಗಳಲ್ಲಿ ಒಂದೇ ವಿಷಯವೇ ಇದೆ. ಆದರೆ 1.10 ಕೋಟಿ ವಿಳಾಸಗಳನ್ನು ಬರೆದು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ಗಳನ್ನು ಹಂಚುವುದು ಅಂಚೆ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಿಸಿದೆ.
ಅಂಚೆ ವಿತರಿಸಲು ಅಂಚೆ ಕಚೇರಿಗಳಲ್ಲಿ ವಿಶೇಷ ವಿಭಾಗಗಳನ್ನೇ ಅಂಚೆ ಇಲಾಖೆ ತೆರೆದಿದೆ. ಪತ್ರಗಳ ವಿಭಾಗ, ಹಾಗೂ ತಲುಪಿಸುವಿಕೆಗೆ ವಿಶೇಷ ಜಾಗೃತೆ ವಹಿಸುವಂತೆ ಇಲಾಖೆ ತನ್ನ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ.
ಯಾರಿಗೆ ಪತ್ರ ತಲುಪಿಲ್ಲವೋ ಅವರು, ವಾಟ್ಸ್ಆಫ್ ಅಥವಾ ಉಚಿತ ಕರೆ ಸಂಖ್ಯೆಗೆ ಕರೆ ಮಾಡಿ ಹೇಳಬಹುದಾಗಿದೆ. ಹಾಗಾಗಿ ಅಂಚೆ ಇಲಾಖೆ ಮೇಲೆ ಒತ್ತಡ ಹೆಚ್ಚಿದ್ದು, ಎಲ್ಲಾ ಪತ್ರಗಳನ್ನು ತಪ್ಪದೆ ತಲುಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications