ನ.25ರಂದು ಮಹಾ ಸರ್ಕಾರ ಭವಿಷ್ಯ ಬಗ್ಗೆ ಸುಪ್ರೀಂ ತೀರ್ಪು
ನವದೆಹಲಿ, ನವೆಂಬರ್ 24: ಮಹಾರಾಷ್ಟ್ರ ರಾಜಕೀಯದಲ್ಲಿ ಶನಿವಾರದಂದು ಉಂಟಾದ ಕ್ಷಿಪ್ರ ಬೆಳವಣಿಗೆಯಲ್ಲಿ ಅಧಿಕಾರ ದುರ್ಬಳಕೆಯಾಗಿದೆ. ರಾಷ್ಟ್ರಪತಿ ಆಳ್ವಿಕೆ ಹಿಂಪಡೆದಿದ್ದು ಹೇಗೆ? ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದು ಹೇಗೆ? ಎಂಬುದರ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಮುಗಿದಿದ್ದು ನ.25ರಂದು ವಿಚಾರಣೆ ನಡೆದು ಅಂತಿಮ ತೀರ್ಪು ಬರಲಿದೆ. ಇದರ ಅಪ್ಡೇಟ್ಸ್ ಇಲ್ಲಿದೆ
ಬಿಜೆಪಿಯ ದೇವೇಂದ್ರ ಫಡ್ನವೀಸ್ ಹಾಗೂ ಎನ್ಸಿಪಿಯ ಅಜಿತ್ ಪವಾರ್ ಕ್ರಮವಾಗಿ ಸಿಎಂ, ಡಿಸಿಎಂ ಆಗಿದ್ದಾರೆ. ತರಾತುರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹಿಂಪಡೆದಿದ್ದು ಹೇಗೆ? ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದು ಹೇಗೆ?
ಮಹಾರಾಷ್ಟ್ರದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಹೇಗೆ?
ದೇವೇಂದ್ರ ಫಡ್ನವೀಸ್ ಗೆ ಬಹುಮತ ಸಾಬೀತು ಪಡಿಸಲು ಎಷ್ಟು ಕಾಲಾವಧಿ ನೀಡಬೇಕು ಎಂಬುದನ್ನು ತಕ್ಷಣವೇ ನಿರ್ಣಯಿಸುವಂತೆ ಕಾಂಗ್ರೆಸ್- ಎನ್ಸಿಪಿ, ಶಿವಸೇನಾ ಪರ ವಕೀಲ ಕಪಿಲ್ ಸಿಬಾಲ್ ವಾದಿಸಿದ್ದಾರೆ.
ನ್ಯಾ. ಎನ್ ವಿ ರಮಣ, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಸಂಜೀವ್ ಖನ್ನಾ ಅವರು ಭಾನುವಾರದಂದು ಶಿವಸೇನಾ-ಕಾಂಗ್ರೆಸ್- ಎನ್ಸಿಪಿ ಸದಸ್ಯರು ಸಲ್ಲಿಸಿರುವ ವಿಚಾರಣೆ ನಡೆಸುತ್ತಿದ್ದಾರೆ. ದೇವೇಂದ್ರ ಫಡ್ನವೀಸ್ ಅವರಿಗೆ 24 ಗಂಟೆಯೊಳಗೆ ಬಹುಮತ ಸಾಬೀತುಪಡಿಸಲು ಸೂಚಿಸುತ್ತಾರೆಯೇ? ಉತ್ತರ ಸಿಗಲಿದೆ.
ರಾಷ್ಟ್ರಪತಿ ಆಳ್ವಿಕೆ ಹಿಂಪಡೆದಿದ್ದರ ಬಗ್ಗೆ ಪ್ರಶ್ನೆ
ಭಾನುವಾರದಂದು ತುರ್ತು ವಿಚಾರಣೆ ಅನಗತ್ಯ: ರೋಹ್ಟಗಿ
Abhishek Singhvi, appearing for NCP-Congress, on Congress-NCP-Shiv Sena's plea: Yesterday NCP decided that Ajit Pawar is not the legislative party leader. How can he continue as the Deputy Chief Minister if he doesn't have the strength of his own party? https://t.co/EmP8ATM31Y
— ANI (@ANI) November 24, 2019
Kapil Sibal in Supreme Court, for Shiv Sena: The majority is 145 seats in the state. Pre-poll alliance comes first. The pre poll alliance broke down. Now, we are relying on post-poll alliance. #Maharashtra https://t.co/KGzCmpoMZJ
— ANI (@ANI) November 24, 2019