ಮಹಾರಾಷ್ಟ್ರ ಚುನಾವಣೆ 2024: ಕಾಂಗ್ರೆಸ್ನಿಂದ 28 ಬಂಡಾಯ ಶಾಸಕರಿಗೆ ಗೇಟ್ಪಾಸ್, ಪಟ್ಟಿ
ಮುಂಬೈ, ನವೆಂಬರ್ 12: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024 ಕಣ ರಂಗೇರುತ್ತಿದೆ. ಮತದಾನಕ್ಕೆ ದಿನಗಣನೆ ಶುರುವಾದ ಬೆನ್ನಲ್ಲೆ, ಸ್ವಪಕ್ಷದ ಹಿತಕ್ಕೆ ದ್ರೋಹ ಬಗೆದು, ಎದರಾಳಿ ಪಕ್ಷದೊಂದಿಗೆ ಪರೋಕ್ಷವಾಗಿ ಒತ್ತಾಸೆಯಾಗಿ ನಿಂತಿರುವ ಅನೇಕ ಬಂಡಾಯ ಅಭ್ಯರ್ಥಿಗಳಿಗೆ ಕಾಂಗ್ರೆಸ್ ತಾತ್ಕಾಲಿಕ ಗೇಟ್ ಪಾಸ್ ನೀಡಿದೆ. ಈ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವವರಿಗೆ ಸ್ಪಷ್ಟ ಸಂದೇಶ ರವಾನಿಸಿದೆ.
ಮಹಾರಾಷ್ಟ್ರ ಕಾಂಗ್ರೆಸ್ ಸರ್ಕಾರದ ಮನವೊಲಿಕೆಗೆ ಮುಂದಾದರೂ ಸಹಿತ ಕೇಳದೇ ವಿರೋಧಿ ಪಕ್ಷಗಳ ಜೊತೆಗೆ ಕೈ ಜೋಡಿಸಿದೆ. ಆ ಪಕ್ಷಗಳ ಚಟುವಟಿಕೆಗಳಲ್ಲಿ ಭಾಗವಹಿಸಿದ ಸುಮಾರು 28 ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಬರೋಬ್ಬರಿ ಮುಂದಿನ ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ.

ಎಐಸಿಸಿ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರ ನಿರ್ದೇಶನದ ಮೇರೆಗೆ ಪಕ್ಷವು ಎರಡು ಡಜನ್ಗೂ ಹೆಚ್ಚು ಬಂಡಾಯ ಅಭ್ಯರ್ಥಿಗಳಿಗೆ ಪಕ್ಷದಲ್ಲಿ ಸ್ಥಾನವಿಲ್ಲದಂತೆ ಮಾಡಿದೆ. ಹಾಗಾದರೆ ಅಮಾನತುಗೊಂಡವರು ಯಾರು, ಅವರೆ ಹೆಸರುಗಳು ಪಟ್ಟಿ ಇಲ್ಲಿದೆ.
ಕಾಂಗ್ರೆಸ್ನಿಂದ ಅಮಾನತುಗೊಂಡ ನಾಯಕರು
ಚಂದ್ರಪಾಲ್ ಚೌಕ್ಸೆ, ಆನಂದರಾವ್ ಗೆಡಂ, ಶಿಲು ಚಿಮುರ್ಕರ್, ಸೋನಾಲ್ ಕೋವ್, ಭರತ್ ಯೆರಮೆ, ಅಭಿಲಾಷ ಗವಟೂರೆ, ಪ್ರೇಮಸಾಗರ್ ಗನ್ವೀರ್, ಅಜಯ್ ಲಾಂಜೇವರ್, ಮನೀಶ್ ಆನಂದ್, ಸುರೇಶ್ ಕುಮಾರ್ ಜೇತ್ಲಿಯಾ, ಶಮಕಾಂತ್ ಸಾನೆರ್, ರಾಜೇಂದ್ರ ಠಾಕೂರ್, ಅಬಾ ಬಾಗುಲ್, ಅವಿನಾಶ್ ಲಾಡ್, ಯಗ್ವಾಲ ಜಿಚ್ಕರ್, ರಾಜು ಜೋಡೆ, ಕಲ್ಯಾಣ್ ಬೋರಡೆ, ಅಜಯ್ ಲಾಂಜೇವರ್, ಹಂಸಕುಮಾರ್ ಪಾಂಡೆ; ಕಮಲ ವ್ಯಾವಹರೆ, ಮೋಹನರಾವ್ ದಾಂಡೇಕರ್, ಮಂಗಲ್ ವಿಲಾಸ್ ಭುಜ್ವಾಲ್, ಮನೋಜ್ ಶಿಂಧೆ, ಸುರೇಶ್ ಪಾಟೀಲ್ ಖೇಡೆ, ವಿಜಯ್ ಖಡ್ಸೆ, ಶಬೀರ್ ಖಾನ್, ರಾಜೇಂದ್ರ ಮುಖಾ ಅವರನ್ನು ಕಾಂಗ್ರೆಸ್ ಪಕ್ಷ ಮುಂದಿನ ಆರು ವರ್ಷ ಅಮಾನತು ಮಾಡಿ ಆದೇಶಿಸಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications