ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಬಿಜೆಪಿ ಮುಖಂಡ ನಿಧನ

|
Google Oneindia Kannada News

ಭಿವಿಂಡಿ, ಆಗಸ್ಟ್ 28: ಮಹಾರಾಷ್ಟ್ರದ ಭಿವಿಂಡಿಯ ಸರಾವಳಿ ಎಂಬಲ್ಲಿ ನಡೆದ ಭೀಕರ ಅಪಘಾತದಲ್ಲಿ ಥಾಣೆ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷ ಗುರುನಾಥ್ ವಾಮನ್ ಲಾಸ್ನೆ ದುರಂತ ಅಂತ್ಯ ಕಂಡಿದ್ದಾರೆ.

ಬೀಗರ ಊಟಕ್ಕೆ ಹೊರಟಿದ್ದವರ ಕಾರು ಅಪಘಾತ: 3 ಸಾವುಬೀಗರ ಊಟಕ್ಕೆ ಹೊರಟಿದ್ದವರ ಕಾರು ಅಪಘಾತ: 3 ಸಾವು

ವೇಗವಾಗಿ ಬರುತ್ತಿದ್ದ ಖಾಸಗೀ ಬಸ್ ವೊಂದಕ್ಕೆ ಲಾಸ್ನೆ ಅವರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡದ ಪರಿಣಾಮ ಈ ದುರಂತ ಸಂಭವಿಸಿದೆ. 55 ವರ್ಷದ ನಾಸ್ನೆ ಅವರು ಥಾಣೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ಅಪಘಾತ: ಮೂವರ ದುರ್ಮರಣ ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ಅಪಘಾತ: ಮೂವರ ದುರ್ಮರಣ

ಬಸ್ಸಿನ ಚಾಲಕ ನಾಪಲತ್ತೆಯಾಗಿದ್ದು, ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 304(A), 184 ಮತ್ತು 279ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Maharashtra: BJP leader dies in road accident

ಸೋಮವಾರ ಸಂಜೆ 6 ಗಂಟೆಯ ಸುಮಾರಿಗೆ ತಮ್ಮ ಮಾರುತಿ ಸುಜುಕಿ ವಾಗನ್ ಆರ್ ಕಾರಿನಲ್ಲಿ ಲಾಸ್ನೆ ಅವರು ಪ್ರಯಾಣಿಸುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇವರ ನಿಧನಕ್ಕೆ ಮಹಾರಾಷ್ಟ್ರದ ಬಿಜೆಪಿ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

English summary
Gurunath Waman Lasne, vice-president of Thane district's Bharatiya Janata Party (BJP) unit, died after his car was hit by a speeding private bus near Saravali village in Bhiwandi. He was 55.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X