'ಈ ಸಾವಿಗೆ ಮೋದಿ ಸರ್ಕಾರ ಹೊಣೆ' ಎಂದು ಆತ್ಮಹತ್ಯೆ ಮಾಡಿಕೊಂಡ ರೈತ
ಯವತ್ಮಾಲ್(ಮಹಾರಾಷ್ಟ್ರ), ಏಪ್ರಿಲ್ 11: "ನನ್ನ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಕಾರಣ" ಎಂದು ಡೆತ್ ನೋಟ್ ಬರೆದಿಟ್ಟು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂದ ಘಟನೆ ಮಹಾರಾಷ್ಟ್ರದ ಯಾವತ್ಮಾಲ್ ಎಂಬಲ್ಲಿ ನಡೆದಿದೆ.
ಶಂಕರ್ ಭಾವೂರಾವ್ ಚಾಯ್ರೆ(50) 1 ಲಕ್ಷ ರೂ. ಸಾಲ ಹೂಂದಿದ್ದರೂ, ಮಹಾರಾಷ್ಟ್ರ ಸರ್ಕಾರದ ಸಾಲಮನ್ನಾ ಯೋಜನೆ ತಮಗೆ ಅನ್ವಯವಾಗಿಲ್ಲ ಎಂಬ ಕಾರಣಕ್ಕೆ ತೀರಾ ನೊಂದುಕೊಂಡಿದ್ದರು. ಅದಕ್ಕಾಗಿ ಮನನೊಂದು ಏಪ್ರಿಲ್ 10 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
"ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಅವಕಾಶ ನೀಡಿದರೆ ಮಾತ್ರವೇ ನಾವು ಮೃತ ರೈತನ ಅಂತ್ಯ ಸಂಸ್ಕಾರ ಮಾಡುತ್ತೇವೆ" ಎಂದು ರೈತನ ಕುಟುಂಬದ ಸದಸ್ಯರು ದುಂಬಾಲುಬಿದ್ದಿದ್ದಾರೆ. ಇಲ್ಲಿನ ವಸಂತರಾವ್ ಮೆಡಿಕಲ್ ಕಾಲೇಜಿನಲ್ಲಿ ರೈತನ ದೇಹವನ್ನು ಇಡಲಾಗಿದ್ದು, ಮೋದಿ ಮಧ್ಯಸ್ಥಿಕೆಯ ನಂತರವೇ ಅವರ ದೇಹವನ್ನು ಕೊಂಡೊಯ್ಯುವುದಾಗಿ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ವರದಿಯೊಂದರ ಪ್ರಕಾರ ಭಾರತದಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗುವ ಜಿಲ್ಲೆಗಳಲ್ಲಿ ಯವತ್ಮಾಲ್ ಸಹ ಒಂದು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications