ಟ್ವಿಟ್ಟರಲ್ಲಿ ಸರ್ವಸಂಗ ಪರಿತ್ಯಾಗಿ ಮಹಾವೀರನ ಜಯಂತಿ
ಬೆಂಗಳೂರು, ಮಾರ್ಚ್ 29: ಲೋಕಕಲ್ಯಾಣಕ್ಕಾಗಿ ಸರ್ವಸಂಗ ಪರಿತ್ಯಾಗ ಮಾಡಿದ ದಿಗಂಬರ ಮಹಾಮುನಿ, 24ನೇ ಜೈನ ತೀರ್ಥಂಕರ ಮಹಾವೀರನ ಜಯಂತಿಯನ್ನು ಇಂದು ಶ್ರದ್ಧಾ, ಭಕ್ತಿಯಿಂದ ದೇಶದೆಲ್ಲೆಡೆ ಆಚರಿಸಲಾಗುತ್ತಿದೆ.
ಚೈತ್ರಮಾಸದ ಶುಕ್ಲ ತ್ರಯೋದಿನದಂದು ಜೈನ ಬಸದಿಗಳನ್ನು ಬಾವುಟಗಳಿಂದ ಅಲಂಕರಿಸಲಾಗುತ್ತದೆ. ಬೆಳಗಿನ ಸಮಯ ಮಹಾವೀರನ ಪ್ರತಿಮೆಗೆ ಅಭಿಷೇಕ ಮಾಡಲಾಗುತ್ತದೆ. ಭಕ್ತಾದಿಗಳು ಅಕ್ಕಿ, ಹಣ್ಣು, ಹಾಲು, ನೀರು ಮೊದಲಾದುವನ್ನು ನೈವೇದ್ಯ ಮಾಡುತ್ತಾರೆ. ಪ್ರವಚನಗಳು, ಪ್ರಾರ್ಥನೆಗಳು ನಡೆಯುತ್ತವೆ. ಗೋರಕ್ಷಣೆಗಾಗಿ ಚಂದಾ ಎತ್ತುತ್ತಾರೆ.
ಅಹಿಂಸೋ ಪರಮೋ ಧರ್ಮ:, ವ್ಯಕ್ತಿ ತನ್ನನ್ನು ತಾನು ಅರಿಯದ ಹೊರತೂ, ಬೇರೆಯವರನ್ನು ಅರಿಯಲಾರನು, ತನ್ನ ಅರಿವಿನಿಂದಲೇ ಲೋಕ ಕಲ್ಯಾಣ ಎಂದ ಮಹಾವೀರನನ್ನು ಇಂದು ಸ್ತುತಿಸಲಾಗುತ್ತದೆ.
ಮಹಾವೀರ ಜಯಂತಿಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು, ರಾಜಕಾರಣಿಗಳು ಹಾಗೂ ಸಾರ್ವಜನಿಕರು, ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಮೂಲಕ ಶುಭ ಕೋರಿದ್ದಾರೆ.

ಸರ್ವಸಂಗ ಪರಿತ್ಯಾಗಿ ಮಹಾವೀರನ ಜಯಂತಿ
ಚೈತ್ರಮಾಸದ ಶುಕ್ಲ ತ್ರಯೋದಿನದಂದು ಜೈನ ಬಸದಿಗಳನ್ನು ಬಾವುಟಗಳಿಂದ ಅಲಂಕರಿಸಲಾಗುತ್ತದೆ. ಬೆಳಗಿನ ಸಮಯ ಮಹಾವೀರನ ಪ್ರತಿಮೆಗೆ ಅಭಿಷೇಕ ಮಾಡಲಾಗುತ್ತದೆ. ಭಕ್ತಾದಿಗಳು ಅಕ್ಕಿ, ಹಣ್ಣು, ಹಾಲು, ನೀರು ಮೊದಲಾದುವನ್ನು ನೈವೇದ್ಯ ಮಾಡುತ್ತಾರೆ. ಪ್ರವಚನಗಳು, ಪ್ರಾರ್ಥನೆಗಳು ನಡೆಯುತ್ತವೆ. ಗೋರಕ್ಷಣೆಗಾಗಿ ಚಂದಾ ಎತ್ತುತ್ತಾರೆ.
|
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶುಭಹಾರೈಕೆ
ನಾಡಿನ ಜನತೆಗೆ ಮಹಾವೀರ ಜಯಂತಿಯ ಶುಭಾಶಯಗಳು.- ಎಂದು ಶುಭಹಾರೈಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯಯ್ಯ.
|
ಯಡಿಯೂರಪ್ಪರಿಂದ ಶುಭಕೋರಿಕೆ
ಸರ್ವರಿಗೂ ವರ್ಧಮಾನ ಮಹಾವೀರ ಜಯಂತಿಯ ಶುಭಾಶಯಗಳು. ಅಹಿಂಸಾ ಪರಮೋ ಧರ್ಮಃ ಎಂದು ಜಗತ್ತಿಗೆ ಶಾಂತಿ ಸಾರಿದ ಜೈನಧರ್ಮದ ತೀರ್ಥಂಕರರ ಚಿಂತನೆಗಳು ಎಲ್ಲರಿಗೂ ದಾರಿದೀಪ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
|
ಪ್ರಧಾನಿ ಮೋದಿ ಟ್ವೀಟ್
ತ್ಯಾಗ, ಅಹಿಂಸೆ, ಶಾಂತಿ, ಸೌಹಾರ್ದತೆಯನ್ನು ಬೋಧಿಸಿದ ಭಗವಾನ್ ಮಹಾವೀರ ನಮೆಗಲ್ಲ ಆದರ್ಶ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
|
ರಾಮ್ ನಾಥ್ ಕೋವಿಂದ್
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಮಹಾವೀರ ಜಯಂತಿಗೆ ಶುಭಕೋರಿ, ಮಹಾವೀರರ ಸಂದೇಶಗಳು ವಿಶ್ವಕ್ಕೆ ಸ್ಫೂರ್ತಿದಾಯಕ ಎಂದಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications