ನಕಲಿ ಎನ್ ಕೌಂಟರ್ : ಮೇಜರ್ ಜನರಲ್ ಸೇರಿ 6 ಮಂದಿಗೆ ಜೀವಾವಧಿ ಶಿಕ್ಷೆ
ಗುವಾಹಟಿ, ಅಕ್ಟೋಬರ್ 15: ಸರಿ ಸುಮಾರು 24 ವರ್ಷ ಹಳೆಯ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಜರ್ ಜನರಲ್ ಸೇರಿದಂತೆ 7 ಮಂದಿ ಸೇನಾ ಸಿಬ್ಬಂದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೇನಾ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ.
ದಿಬ್ರುಗಢದಲ್ಲಿರುವ ಭಾರತೀಯ ಸೇನಾ ಘಟಕದ ನೆಲೆಯಿಂದ ಈ ಮಾಹಿತಿ ಪ್ರಕಟಿಸಲಾಗಿದ್ದು, ಎಲ್ಲರ ವಿರುದ್ಧದ ಆರೋಪಿಗಳು ಸಾಬೀತಾಗಿವೆ. 1994ರಲ್ಲಿ ಅಸ್ಸಾಂನ ತೀನ್ಸುಕಿಯಾದಲ್ಲಿ ನಡೆದ ನಕಲಿ ಎನ್ಕೌಂಟರ್ನಲ್ಲಿ ಭಾಗಿಯಾಗಿದ್ದರು.
ಮೇಜರ್ ಜನರಲ್ ಎ.ಕೆ. ಲಾಲ್, ಕರ್ನಲ್ ಥೋಮಸ್ ಮ್ಯಾಥ್ಯೂ, ಕರ್ನಲ್ ಆರ್.ಎಸ್. ಸಿಬಿರೆನ್, ಕ್ಯಾಪ್ಟನ್ ದಿಲೀಪ್ ಸಿಂಗ್, ಕ್ಯಾಪ್ಟನ್ ಜಗದೇವ್ ಸಿಂಗ್, ನಾಯಕ್ ಅಲ್ಬಿಂದರ್ ಸಿಂಗ್ ಹಾಗೂ ನಾಯಕ್ ಶಿವೇಂದರ್ ಸಿಂಗ್ ಅವರಿಗೆ ಸೇನಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

1984 ಫೆಬ್ರವರಿ 18ರಂದು ಅಸ್ಸಾಂನ ತೀನ್ಸುಕಿಯಾ ಜಿಲ್ಲೆಯ ವಿವಿಧ ಪ್ರದೇಶದಿಂದ ಸೇನೆ 9 ಮಂದಿಯನ್ನು ವಶಕ್ಕೆ ಪಡೆದುಕೊಂಡಿತ್ತು ಎಂದು ಅಸ್ಸಾಂನ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಜಗದೀಶ್ ಭುಯಾನ ಹೇಳಿದ್ದಾರೆ. ಇವರಲ್ಲಿ 5 ಮಂದಿಯನ್ನು ಯೋಧರು ನಕಲಿ ಎನ್ಕೌಂಟರ್ ನಡೆಸಿ ಹತ್ಯೆಗೈದಿದ್ದರು. ಕೆಲವು ದಿನಗಳ ನಂತರ ಈ ಹತ್ಯೆಯನ್ನು ಉಲ್ಫಾ ಉಗ್ರರು ನಡೆಸಿದರು ಎನ್ನಲಾಗಿತ್ತು. ಮಿಕ್ಕ ನಾಲ್ವರನ್ನು ಬಿಡುಗಡೆ ಮಾಡಿದ್ದರು.
ಜುಲೈ 16, 2018ರಂದು ಆರಂಭವಾದ ಕೋರ್ಟ್ ಮಾರ್ಷಲ್, ಜುಲೈ 27ರಂದು ವಿಚಾರಣೆ ಮುಕ್ತಾಯಗೊಳಿಸಿತ್ತು. ದೇಶದ ಕಾನೂನು, ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿದೆ ಎಂದು ಬಿಜೆಪಿ ನಾಯಕ ಜಗದೀಶ್ ಭುಯಾನ ಪ್ರತಿಕ್ರಿಯಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications