ಕರ್ನಾಟಕದಲ್ಲಿ ಗ್ಯಾರಂಟಿ ಘೋಷಣೆ ಬೆನ್ನಲ್ಲೇ ಮಧ್ಯ ಪ್ರದೇಶದಲ್ಲೂ ಗ್ಯಾರಂಟಿ ಸ್ಕೀಂ : ಮಲ್ಲಿಕಾರ್ಜುನ್ ಖರ್ಗೆ ಘೋಷಣೆ
ಮಧ್ಯಪ್ರದೇಶ, ಆಗಸ್ಟ್ 23: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನ ಘೋಷಿಸುವ ಮೂಲಕ ರಾಜ್ಯದಲ್ಲಿಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಇದೀಗ ಮಧ್ಯ ಪ್ರದೇಶ ಚುನಾವಣೆ ಹಿನ್ನಲೆ ಸಾಲು ಸಾಲು ಗ್ಯಾರಂಟಿಗಳನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಘೋಷಿಸಿದ್ದಾರೆ.
ಈ ವರ್ಷಾಂತ್ಯಕ್ಕೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಬುಂದೇಲ್ಖಂಡ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರೈತರು, ಮಹಿಳೆಯರು, ಹಿಂದುಳಿದ ಸಮುದಾಯಗಳನ್ನು ಸೆಳೆಯುವ ಹಲವು ಉಚಿತ ಯೋಜನೆಗಳನ್ನು ಘೋಷಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮಧ್ಯಪ್ರದೇಶದಲ್ಲಿ ಜಾತಿವಾರು ಜನಗಣತಿ ನಡೆಸಿಸಲಾವುದು ಎಂದು ಹೇಳಿದ್ದಾರೆ.

ರೈತರ ಸಾಲಮನ್ನಾ, ಮಹಿಳಾ ಸಬಲೀಕರಣಕ್ಕಾಗಿ ಪ್ರತಿ ಮಹಿಳೆಗೂ ತಿಂಗಳಿಗೆ 1500 ರು. ಸಹಾಯಧನ ನೀಡಲಾಗುವುದು. ಪ್ರತಿ ಕುಟುಂಬಕ್ಕೆ ಅನಿವಾರ್ಯವಾಗಿರುವ ಗ್ಯಾಸ್ ಸಿಲಿಂಡರ್ಗಳನ್ನು 500 ರು.ಗೆ ನೀಡಲಾಗುವುದು. 100 ಯುನಿಟ್ವರೆಗೆ ಉಚಿತ ವಿದ್ಯುತ್ ಸಹ ನೀಡಲಾಗುವುದು ಎಂದು ಮಲ್ಲಿಕಾರ್ಜುನ್ ಖರ್ಗೆ ಗ್ಯಾರಂಟಿ ಭರವಸೆಯನ್ನ ನೀಡಿದ್ದಾರೆ.
ಕಾಂಗ್ರೆಸ್ ದೇಶಕ್ಕೆ ಸಂವಿಧಾನವನ್ನು ನೀಡಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾರಣದಿಂದ ಇಂದು ಮಧ್ಯಪ್ರದೇಶದ ನರೇಂದ್ರ ಮೋದಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಪ್ರಧಾನಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾಗರ ಜಿಲ್ಲೆಯಲ್ಲಿ ಸಂತ ರವಿದಾಸ್ ಹೆಸರಿನಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತದೆ. ದಲಿತರ ಹೋರಾಟಗಳನ್ನು ಎತ್ತಿ ಹಿಡಿದ ಮತ್ತು ಕಾವ್ಯ ಮತ್ತು ಅಧ್ಯಾತ್ಮದ ಮೂಲಕ ತುಳಿತಕ್ಕೊಳಗಾದವರ ಕಾರಣಗಳನ್ನು ಪ್ರತಿಪಾದಿಸಿದ ಪ್ರಮುಖ ಭಕ್ತಿ ಚಳವಳಿಯ ಸಂತರಾದ ಸಂತ ರವಿದಾಸ್ ಅವರನ್ನು ಆಡಳಿತಾರೂಢ ಬಿಜೆಪಿ ನೆನಪಿಸಿಕೊಳ್ಳುತ್ತದೆ ಎಂದು ಖರ್ಗೆ ಟೀಕಿಸಿದರು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ











Click it and Unblock the Notifications