ಮದ್ಯದ ದೊರೆಗೆ ಇದೀಗ ಘೋಷಿತ ಅಪರಾಧಿ ಪಟ್ಟ
ಮುಂಬೈ, ಜೂನ್. 14: ಸಾಕಷ್ಟು ಸಾಲ ಮಾಡಿ ಮರೆಯಾಗಿರುವ ವಿಜಯ್ ಮಲ್ಯ ಅವರಿಗೆ ಇದೀಗ ಘೋಷಿತ ಅಪರಾಧಿ ಪಟ್ಟ. ಜಾರಿ ನಿರ್ದೇಶನಾಲಯದ(ಇಡಿ) ಮನವಿ ಪುರಸ್ಕರಿಸಿದ ಮನಿ ಲಾಂಡರಿಂಗ್ ನ್ಯಾಯಾಲಯ ಮಲ್ಯ ಅವರನ್ನು ಘೋಷಿತ ಅಪರಾಧಿ ಎಂದು ಮಂಗಳವಾರ ಘೊಷಣೆ ಮಾಡಿದೆ.
ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ನ್ಯಾಯಾಲಯ ನೀಡಿರುವ ಯಾವ ಸಮಸ್ಸ್ ಗಳಿಗೂ ಮಲ್ಯ ಸಮರ್ಪಕ ಉತ್ತರ ನೀಡಿಲ್ಲ ಈ ಎಲ್ಲ ಕಾರಣ ಇಟ್ಟುಕೊಂಡು ಮಲ್ಯ ಅವರನ್ನು ಘೋಷಿತ ಅಪರಾಧಿ ಎಂದು ಪರಿಗಣನೆ ಮಾಡಬೇಕು ಎಂದು ಇಡಿ ಒತ್ತಾಯ ಮಾಡಿತ್ತು.[ಸಾಲ ಮಾಡಿ ತುಪ್ಪ ತಿಂದವ್ರು ಮಲ್ಯ ಒಬ್ರೇ ಅಲ್ಲ ಸ್ವಾಮೀ!]

ಸಿಬಿಐ ಮತ್ತು ಇಡಿ ಮಲ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿವೆ. ಐಡಿಬಿಐ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ 9 ಸಾವಿರ ಕೋಟಿಗೂ ಅಧಿಕ ಸಾಲ ಮಾಡಿಕೊಂಡ ಮಲ್ಯ ಸದ್ಯ ಇಂಗ್ಲೆಂಡ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.[ಟಿಪ್ಪು ಖಡ್ಗ ತಂದ ಮಲ್ಯರ ಗತಕಾಲದ ವೈಭವ ಹೇಗಿತ್ತು?]
ಮಲ್ಯ ಮುಂದಿನ ದಾರಿ
ಸೆಕ್ಷನ್ 82ರ ಅಡಿಯಲ್ಲಿ ನ್ಯಾಯಾಲಯ ಘೋಷಿತ ಅಪರಾಧಿ ಎಂದು ಹೇಳಿದೆ. ಪರಿಣಾಮ ಅಪರಾಧಿ 30 ದಿನಗಳೊಳಗೆ ಪ್ರಕರಣದ ವಿಚಾರಣೆಗೆ ಹಾಜರಾಗಲೇಬೇಕು. ಹಾಗಾಗಿ ಇಂಗ್ಲೆಂಡಿನಲ್ಲಿರುವ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಭಾರತ ಸರ್ಕಾರ ಕೇಳಿಕೊಳ್ಳಲಿದೆ.
ವಿದೇಶಕ್ಕೆ ಮಲ್ಯ ಹಾರಿದ್ದರೂ ಭಾರತದಲ್ಲಿದ್ದ ತಮ್ಮ ಆಸ್ತಿಯನ್ನು ಮಾರಾಟ ಮಾಡಿದ್ದರು, ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗುವ ಮುನ್ನವೇ ಮಲ್ಯ ಆಸ್ತಿ ಮಾರಾಟ ಮಾಡಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications