ಉತ್ತರ ಪ್ರದೇಶದಲ್ಲಿ ಕಾಲುವೆಗುರುಳಿದ ಬಸ್ : ಒಂದು ಸಾವು

ಸಂಬಲ್ (ಉತ್ತರ ಪ್ರದೇಶ), ಜೂನ್ 8: 12 ಕ್ಕೂ ಹೆಚ್ಚು ಜನರನ್ನು ಕೊಂಡೊಯ್ಯುತ್ತಿದ್ದ ಬಸ್ ವೊಂದು ಕಾಳುವೆಗೆ ಉರುಳಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಸಂಬಲ್ ಎಂಬಲ್ಲಿ ನಡೆದಿದೆ.

ಒಬ್ಬ ವ್ಯಕ್ತಿ ಮೃತಪಟ್ಟರೆ ಉಳಿದ ಪ್ರಯಾಣಿಕರೆಲ್ಲರರೂ ಗಂಭೀರ ಗಾಯಗೊಂಡಿದ್ದು, ಹತ್ತಿರದದ ಆಸ್ಪತ್ರೆಗೆ ಸೇರಿಸಲಾಗಿದೆ. ಮನೋತಾ ಸೇತುವೆಯ ಬಳಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.[ಉತ್ತರ ಪ್ರದೇಶ: ಲಾರಿ-ಬಸ್ ನಡುವೆ ಡಿಕ್ಕಿ, 22 ಜನರು ಸ್ಥಳದಲ್ಲಿಯೇ ಸಾವು]

Man dies when a bus fell into the canal in Sambhal District of Uttar Pradesh

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಜೂನ್ 5 ರಂದು ಉತ್ತರ ಪ್ರದೇಶದ ಬರೇಲಿಯಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 22 ಪ್ರಯಾಣಿಕರು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+