ಪಾಕಿಸ್ತಾನ ರಾಯಭಾರಿ ಜತೆ ಅಯ್ಯರ್ ಸೀಕ್ರೇಟ್ ಮೀಟಿಂಗ್: ಮೋದಿ ಆರೋಪ
ಅಹಮದಾಬಾದ್, ಡಿಸೆಂಬರ್ 10: "ಗುಜರಾತಿಗೆ ಅವಮಾನ ಮಾಡಿದ ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ಹೈಕಮಿಷನರ್ ಜತೆ ಸೀಕ್ರೆಟ್ ಮೀಟಿಂಗ್ ನಡೆಸಿದ್ದಾರೆ. ಇದಕ್ಕೇನು ಕಾರಣ?" ಎಂದು ಪ್ರಧಾನ ನರೇಂದ್ರ ಮೋದಿ ಗುಜರಾತಿನ ಜನರನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ತಮಗೆ 'ನೀಚ' ಎಂದ ಮಣಿಶಂಕರ್ ಅಯ್ಯರ್ ರನ್ನು ಬಹಿರಂಗವಾಗಿ ಟೀಕಿಸಿದ್ದಾರೆ.
ಗುಜರಾತ್ ನಲ್ಲಿ ಎರಡನೇ ಹಂತದ ಮತದಾನ ನಡೆಯಲಿರುವ ಬನಸ್ಕಾಂತ ಜಿಲ್ಲೆಯ ಪಲನ್ಪುರ್ ನಲ್ಲಿ ಬಹಿರಂಗ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಪಾಕಿಸ್ತಾನದ ಮಿಲಿಟರಿ ಇಂಟಲಿಜೆನ್ಸ್ ನಲ್ಲಿ ಉನ್ನತ ಸ್ಥಾನದಲ್ಲಿದ್ದವರು ಅಹ್ಮದ್ ಪಟೇಲ್ ರನ್ನು ಮುಖ್ಯಮಂತ್ರಿ ಮಾಡಲು ಸಹಾಯ ಮಾಡುವುದಾಗಿ ಪತ್ರ ಬರೆಯುತ್ತಾರೆ. ಇವರೆಲ್ಲಾ ಯಾಕೆ ಹೀಗೆ ಪತ್ರ ಬರೆಯುತ್ತಾರೆ? ಎಂದು ಮೋದಿ ಪ್ರಶ್ನಿಸಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಬನಸ್ಕಾಂತ ಜಿಲ್ಲೆ ಮಾಡಿರುವ ಪವಾಡವನ್ನು ಇಡೀ ದೇಶದ ಜನರು ನೋಡಿದ್ದಾರೆ. ಅದರಲ್ಲೂ ಆಲೂಗಡ್ಡೆ ಇಳುವರಿಯಲ್ಲಿ ಬನಸ್ಕಾಂತ ರೈತರು ಪವಾಡವನ್ನೇ ಮಾಡಿದ್ದಾರೆ ಎಂದು ಮೋದಿ ಹೊಗಳಿದ್ದಾರೆ.
ಗುಜರಾತಿನಲ್ಲಿ ಮೊದಲ ಹಂತದ ಮತದಾನ ಶನಿವಾರ ನಡೆದಿದ್ದು ಡಿಸೆಂಬರ್ 14ರಂದು ಗುರುವಾರ ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ರಂದು ಫಲಿತಾಂಶ ಪ್ರಕಟವಾಗಲಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications