Manipur Earthquake: ಬೆಳ್ಳಂಬೆಳಗ್ಗೆಯೆ ದಾಖಲಾಯ್ತು 3.5 ತೀವ್ರತೆಯ ಭೂಕಂಪ
ನವದೆಹಲಿ, ಜುಲೈ 21: ಮಣಿಪುರ ರಾಜ್ಯದ ಉಖ್ರುಲ್ನಲ್ಲಿ ತೀವ್ರ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.
ಶುಕ್ರವಾರ ಬೆಳಗ್ಗೆ 5.01ಕ್ಕೆ ಈ ತೀವ್ರ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರ ಕೇಂದ್ರ (NCS) ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ಇದರ ತೀವ್ರತೆಯನ್ನು ಇನ್ನೂ ವಿವರವಾಗಿ ಹೇಳುವುದಾದರೆ, ಈ ಭೂಕಂಪವು 20 ಕಿಲೋಮೀಟರ್ ಭೂಮಿಯ ಆಳದಲ್ಲಿ ಸಂಭವಿಸಿದೆ ಎಂದು ಕೇಂದ್ರವು ಮಾಹಿತಿ ನೀಡಿದೆ.

ಈ ಕುರಿತು ಟ್ವೀಟ್ ಭೂಕಂಪಶಾಸ್ತ್ರ ಕೇಂದ್ರ, ಭೂಕಂಪನ ತೀವ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಇದರ ತೀವ್ರತೆ 3.5 ಆದರೆ, ಲ್ಯಾಟ್- 24.99 ಮತ್ತು ಉದ್ದ- 94.21, ಭೂಮಿಯ ಆಳ- 20 ಕಿ.ಮೀ. ಉಖ್ರುಲ್ ಗ್ರಾಮದಲ್ಲಿ ಸಂಭವಿಸಿದೆ ಎಂದು ತಿಳಿಸಿದೆ. ಅದೃಷ್ಟವಶಾತ್ ಪ್ರಾಣಿ ಇನ್ನಿತರ ಹಾನಿ ಬಗ್ಗೆ ವರದಿ ಆಗಿದೆ.
Earthquake of Magnitude:4.4, Occurred on 21-07-2023, 04:09:38 IST, Lat: 26.88 & Long: 75.70, Depth: 10 Km ,Location: Jaipur, Rajasthan, India for more information Download the BhooKamp App https://t.co/hGAimUi1GZ @ndmaindia @Indiametdept @KirenRijiju @Dr_Mishra1966 @DDNewslive pic.twitter.com/EpQI2Ejk7Q
— National Center for Seismology (@NCS_Earthquake) July 20, 2023
ಶುಕ್ರವಾರ ಮುಂಜಾನೆ, ರಾಜಸ್ಥಾನದ ಜೈಪುರದಲ್ಲಿ ಅರ್ಧ ಗಂಟೆಯ ಅವಧಿಯಲ್ಲಿ ಮೂರು ಭೂಕಂಪನಗಳು ಅನುಭವವಾಗಿದೆ. 3.4ರ ತೀವ್ರತೆಯ ಇತ್ತೀಚಿನ ಭೂಕಂಪವು 4.25 ರ ಸುಮಾರಿಗೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಈ ಭೂಕಂಪನ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ದೃಡಪಡಿಸಿದೆ.
ಬೆಳಗ್ಗೆ 4.09 ಕ್ಕೆ 4.4ರ ತೀವ್ರತೆಯ ಮೊದಲ ಭೂಕಂಪವು 10 ಕಿಲೋ ಮೀಟರ್ ಆಳದಲ್ಲಿ ಸಂಭವಿಸಿದೆ. ಎರಡನೆಯದು 3.1 ರ ತೀವ್ರತೆಯ 4.22ಕ್ಕೆ 5 ಕಿಲೋಮೀಟರ್ ಆಳದಲ್ಲಿ ಅನುಭವವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications