ಮೋದಿ ವಿರುದ್ಧ ಅನಾಗರಿಕ ಪದ ಬಳಕೆ, ವಿವಾದದಲ್ಲಿ ಮನೀಷ್ ತಿವಾರಿ
ನವದೆಹಲಿ, ಸೆಪ್ಟೆಂಬರ್ 18: ಕಾಂಗ್ರೆಸ್ ವಕ್ತಾರ ಮನೀಷ್ ತಿವಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಅನಾಗರಿಕ ಪದ ಬಳಕೆ ಮಾಡಿ ವಿವಾದದಲ್ಲಿ ಸಿಲುಕಿದ್ದಾರೆ.
ಆದರೆ ತಾವು ಕ್ಷಮೆ ಕೇಳಲು ಸಿದ್ದ ಎಂದಿರುವ ಮನೀಷ್ ತಿವಾರಿ ಇದಕ್ಕೆ ಷರತ್ತು ವಿಧಿಸಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿವವರನ್ನು ಪ್ರಧಾನಿ ಟ್ವಿಟ್ಟರ್ ನಲ್ಲಿ ಅನ್ ಫಾಲೋ ಮಾಡಬೇಕು. ಆಗ ಮಾತ್ರ ತಾವು ಕ್ಷಮೆ ಕೇಳುವುದಾಗಿ ಹೇಳಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿದ್ದ ಮನೀಷ್ ತಿವಾರಿ, ಪ್ರಧಾನಿ ಜನರನ್ನು ಮೂರ್ಖರನ್ನಾಗಿ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು. "ಮಹಾತ್ಮಾ ಗಾಂಧಿಯಿಂದಲೂ ಮೋದಿಗೆ ದೇಶ ಭಕ್ತಿ ಪಾಠ ಮಾಡಲು ಸಾಧ್ಯವಿಲ್ಲ," ಎಂದು ತಮ್ಮ ಟ್ವೀಟ್ ನಲ್ಲಿ ಹೇಳಿದ್ದರು.
ವಿದೇಶದಲ್ಲಿ ರಾಷ್ಟ್ರಗೀತೆ ಮೊಳಗುತ್ತಿದ್ದಾಗಲೇ ಪ್ರಧಾನಿ ನಡೆದು ಹೋಗುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದ ಮನೀಷ್ ತಿವಾರಿ ಹಿಂದಿಯ ನುಡಿಗಟ್ಟನ್ನು ತಮ್ಮ ಟ್ವೀಟ್ ನಲ್ಲಿ ಬಳಸಿದ್ದರು. ಇದೇ ರೀತಿಯ ಟ್ವೀಟನ್ನು ಮೊನ್ನೆಯಷ್ಟೇ ದಿಗ್ವಿಜಯ್ ಸಿಂಗ್ ಮಾಡಿ ವಿವಾದದಲ್ಲಿ ಸಿಲುಕಿದ್ದರು.
ಇದೀಗ ತಾವು ಕ್ಷಮೆ ಕೇಳಲು ಸಿದ್ದವಾಗಿದ್ದೇನೆ ಎಂದು ಹೇಳಿರುವ ಮನೀಷ್ ತಿವಾರಿ, ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರನ್ನು ಪ್ರಧಾನಿ ಅನ್ ಫಾಲೋ ಮಾಡುತ್ತಾರೋ ಎಂದು ಸರಣಿ ಟ್ವೀಟ್ ಗಳಲ್ಲಿ ಪ್ರಶ್ನೆ ಎತ್ತಿದ್ದಾರೆ.
Willing to apologise for using a 'colloquial' Hindi phraseHowever will PM promise to unfollow those who heap unmentionable abuse on women???
— Manish Tewari (@ManishTewari) September 17, 2017
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications