ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೇಲಂನಲ್ಲಿ ಭೀಕರ ಅಪಘಾತ: 7 ಜನರ ದುರ್ಮರಣ

|
Google Oneindia Kannada News

ಸೇಲಂ, ಸೆಪ್ಟೆಂಬರ್ 01: ತಮಿಳುನಾಡಿನ ಸೇಲಂನಲ್ಲಿ ಇಂದು(ಸೆ.01) ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನ ಮೃತರಾಗಿದ್ದಾರೆ. ಅಪಘಾತದಲ್ಲಿ 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ತಮಿಳುನಾಡಿನ ಸೇಲಂನಿಂದ ಧರ್ಮಾಪುರಿಗೆ ಹೊರಟಿದ್ದ ಬಸ್ಸು ಸೇಲಂನಲ್ಲಿ ಅಪಘಾತಕ್ಕೊಳಗಾಗಿದ್ದು, ಈ ದುರಂತ ಸಂಭವಿಸಿದೆ. 40 ಜನರನ್ನು ಹೊತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ ಮತ್ತು ಲಾರಿಗೆ ಡಿಕ್ಕಿ ಹೊಡೆ ಪರಿಣಾಮ ಈ ಘಟನೆ ನಡೆದಿದ್ದು, ಮೂರೂ ವಾಹನಗಳಲ್ಲಿದ್ದ 50 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.

ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ಅಪಘಾತ: ಮೂವರ ದುರ್ಮರಣಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ಅಪಘಾತ: ಮೂವರ ದುರ್ಮರಣ

ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.

Many died in Tamil Nadu bus accident

ಇತ್ತೀಚೆಗಷ್ಟೆ ಜಮ್ಮು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ವೇಗವಾಗಿ ಸಾಗುತ್ತಿದ್ದ ವಾಹನ ನದಿಗೆ ಉರುಳಿದ ಪರಿಣಾಮ 13 ಮಂದಿ ಸಾವಿಗೀಡಾಗಿದ್ದರು.

ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಬಿಜೆಪಿ ಮುಖಂಡ ನಿಧನಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಬಿಜೆಪಿ ಮುಖಂಡ ನಿಧನ

ಆಗಸ್ಟ್ 28 ರಂದು ಶಿರಾ-ತುಮಕೂರು ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಬಸ್, ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತರಾಗಿದ್ದರು.

ರಸ್ತೆ ಅಪಘಾತ: ಎನ್‌ಟಿಆರ್ ಮಗ ನಂದಮೂರಿ ಹರಿಕೃಷ್ಣ ಸಾವುರಸ್ತೆ ಅಪಘಾತ: ಎನ್‌ಟಿಆರ್ ಮಗ ನಂದಮೂರಿ ಹರಿಕೃಷ್ಣ ಸಾವು

ಆಗಸ್ಟ್ 19 ರಂದು ತೆಲಂಗಾಣದ ನಲ್ಗೊಂಡ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತೆಲುಗು ನಟ, ರಾಜಕಾರಣಿ ನಂದಮೂರಿ ಹರಿಕೃಷ್ಣ ಮೃತರಾಗಿದ್ದರು.

English summary
Seven people were killed and 50 others injured on Saturday after a private bus carrying 40 passengers collided with a truck and another bus at Salem in Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X