ರಾಜೀವ್ ಹತ್ಯೆ ಮಾದರಿಯಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಮಾವೊವಾದಿಗಳ ಸಂಚು?
Recommended Video

ನವದೆಹಲಿ, ಜೂನ್ 8: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ಸ್ವರೂಪದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ನಡೆಸಲು ಮಾವೊವಾದಿಗಳು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗಳನ್ನು ಗುರಿಯಾಗಿಟ್ಟುಕೊಂಡು ರಾಜೀವ್ ಅವರ ಹತ್ಯೆ ನಡೆದ ಮಾದರಿಯಲ್ಲಿಯೇ ಆತ್ಮಾಹತಿ ದಾಳಿ ನಡೆಸಿ ಮೋದಿ ಅವರ ಹತ್ಯೆ ನಡೆಸಲು ಮಾವೊವಾದಿಗಳು ಸಿದ್ಧತೆ ನಡೆಸಿದ್ದರು ಎಂದು ತಿಳಿದುಬಂದಿದೆ.
ಪುಣೆ ಪೊಲೀಸರು ಇತ್ತೀಚೆಗೆ ವಶಪಡಿಸಿಕೊಂಡ ಪತ್ರವೊಂದರಿಂದ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಮಾವೊ ಮುಖಂಡ ಕಿಶನ್ ಈ ಪತ್ರ ಬರೆದಿದ್ದಾನೆ ಎನ್ನಲಾಗಿದೆ.
2017ರ ಡಿಸೆಂಬರ್ 31ರಂದು ಪುಣೆಯ ಭೀಮಾ ಕೊರೆಗಾಂವ್ನಲ್ಲಿ ನಡೆದ ನಡೆದ ಜಾತಿ ವಿಚಾರದ ದೊಂಬಿ ಪ್ರಕರಣದಲ್ಲಿ 'ಎಲ್ಗರ್ ಪರಿಷದ್' ಸಂಘಟನೆಯ ಐವರನ್ನು ಪೊಲೀಸರು ಬುಧವಾರ ಬಂಧಿಸಿದ್ದರು.
Pune Police intercepts internal communication of Maoists planning a 'Rajiv Gandhi type' assassination of Prime Minister Modi. pic.twitter.com/o2rt2al4aj
— ANI (@ANI) 8 June 2018
ಐವರ ಪೈಕಿ ಒಬ್ಬಾತನ ಮನೆಯಲ್ಲಿ ವಶಪಡಿಸಿಕೊಳ್ಳಲಾದ ರಾಜೀವ್ ಹತ್ಯೆಯ ಮಾದರಿಯ ಮತ್ತೊಂದು ದಾಳಿಯ ಸುಳಿವು ದೊರೆತಿದೆ.

ಮೋದಿ ಅವರು 15 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವನ್ನು ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಮಾವೊವಾದಿ ಸಂಘಟನೆಗಳಿಗೆ ಎಲ್ಲ ರೀತಿಯಿಂದಲೂ ಭಾರಿ ಹೊಡೆತ ಬೀಳಲಿದೆ.
ಈ ಕಾರಣಗಳಿಂದ ಅವರು ಮತ್ತೊಂದು ರಾಜೀವ್ ಗಾಂಧಿ ಹತ್ಯೆ ಮಾದರಿಯ ಸಂಚು ರೂಪಿಸಿದ್ದರು. ಮೋದಿ ಅವರ ರೋಡ್ ಶೋಗಳನ್ನು ಗುರಿಯನ್ನಾಗಿಸುವುದು ಪರಿಣಾಮಕಾರಿ ತಂತ್ರವೆಂದು ಅವರು ಚಿಂತನೆ ನಡೆಸಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications