BSF ಕ್ಯಾಂಪ್ಗಳ ಮೇಲೆ ನಕ್ಸಲರಿಂದ ರಾಕೆಟ್ ದಾಳಿ
ರಾಯ್ಪುರ, ಏಪ್ರಿಲ್ 26: ನಕ್ಸಲರು ಇಂದು ಬಿಎಸ್ಎಫ್ ಯೋಧರ ಮೇಲೆ ರಾಕೆಟ್ ದಾಳಿ ನಡೆಸಿದ್ದು, ಅದೃಷ್ಟವಶಾತ್ ಯೋಧರು ಪಾರಾಗಿದ್ದಾರೆ.
ಅದೃಷ್ಟವಶಾತ್ ಈ ರಾಕೆಟ್ ದಾಳಿಯಲ್ಲಿ ಯಾವುದೇ ಸೈನಿಕನಿಗೆ ಅಪಾಯ ಸಂಭವಿಸಿಲ್ಲ ಎಂದು ಕಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಆರ್ ಅಹಿರೆ ಹೇಳಿದ್ದಾರೆ.
ಇನ್ನು ಇತ್ತ ರಾಕೆಟ್ ದಾಳಿ ನಡೆಯುತ್ತಲೇ ಎಚ್ಚೆತ್ತ ಸೈನಿಕರು ಕೂಡಲೇ ಮಾವೋವಾದಿಗಳತ್ತ ಗುಂಡಿನ ಸುರಿಮಳೆಗರೆದಿದ್ದಾರೆ. ಇತ್ತ ಯೋಧರು ಕಾರ್ಯಾಚರಣೆ ಆರಂಭಿಸುತ್ತಲೇ ಮಾವೋವಾದಿಗಳು ಸಮೀಪದ ಅರಣ್ಯದೊಳಗೆ ನುಸುಳಿ ಪರಾರಿಯಾಗಿದ್ದಾರೆ.

ಕಳೆದ ವರ್ಷ ನವೆಂಬರ್ ನಲ್ಲಿ ಕಂಕರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿನ ಬುಡಕಟ್ಟು ಜನರು ಮಾವೋವಾದಿಗಳ ಚಟುವಟಿಕೆಗಳ ಕುರಿತು ದೂರು ನೀಡಿ ಪ್ರತಿಭಟನೆ ನಡೆಸಿದ ಬಳಿಕ ಇಲ್ಲಿ ಬಿಎಸ್ ಎಫ್ ಕ್ಯಾಂಪ್ ಗಳನ್ನು ತೆರೆಯಲಾಗಿತ್ತು. ಹೀಗಾಗಿ ಇಲ್ಲಿ ಮಾವೋವಾದಿಗಳ ಚಲನವಲನ ಕಡಿಮೆಯಾಗಿತ್ತು.
ಛತ್ತೀಸ್ ಗಢದ ಕಂಕರ್ ಜಿಲ್ಲೆಯ ಕಾಂತೇಡಾದಲ್ಲಿರುವ ಬಿಎಸ್ಎಫ್ ಕ್ಯಾಂಪ್ನ ಆವರಣದಲ್ಲಿ ರಾಕೆಟ್ ಗಳು ಪತ್ತೆಯಾಗಿದ್ದು, ಈ ರಾಕೆಟ್ ಗಳನ್ನು ಮಾವೋವಾದಿಗಳೇ ಹಾರಿಸಿದ್ದಾರೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಟ್ಟು 8 ರಾಕೆಟ್ ಗಳನ್ನು ಮಾವೋವಾದಿಗಳು ಬಿಎಸ್ಎಫ್ ಕ್ಯಾಂಪ್ನತ್ತ ಹಾರಿಸಿದ್ದು, ಈ ಪೈಕಿ 3 ರಾಕೆಟ್ ಗಳು ಬಿಎಸ್ಎಫ್ ಕ್ಯಾಂಪ್ನ ಸಮೀಪದಲ್ಲೇ ಬಿದ್ದಿವೆ. ರಾಕೆಟ್ ಹಾರಿಸಲು ಮಾವೋವಾದಿಗಳು ಸುಧಾರಿತ ಅಂಡರ್-ಬ್ಯಾರೆಲ್ ಗ್ರೆನೇಡ್ ಲಾಂಚರ್ (ಯುಬಿಜಿಎಲ್)ಗಳನ್ನು ರಾಕೆಟ್ ಗಳನ್ನು ಹಾರಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications