ಟೆಲಿಕಾಂ ಹಗರಣ : ಮಾರನ್ ಬ್ರದರ್ಸ್ ಗೆ ಶುಭ ಸುದ್ದಿ
ಬಹುಕೋಟಿ ಟೆಲಿಕಾಂ ಹಗರಣದಲ್ಲಿ ಬಂಧನ ಭೀತಿಯಿಂದ ಸದ್ಯಕ್ಕೆ ಪಾರಾಗಿರುವ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸೋದರ ಕಲಾನಿಧಿ ಮಾರನ್ ಗೆ ಗುರುವಾರ ಶುಭ ಸುದ್ದಿ ಸಿಕ್ಕಿದೆ.
ಬೆಂಗಳೂರು, ಫೆಬ್ರವರಿ 02: ಬಹುಕೋಟಿ ಟೆಲಿಕಾಂ ಹಗರಣದಲ್ಲಿ ಬಂಧನ ಭೀತಿಯಿಂದ ಪಾರಾಗಿರುವ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸೋದರ ಕಲಾನಿಧಿ ಮಾರನ್ ಗೆ ಗುರುವಾರ ಶುಭ ಸುದ್ದಿ ಸಿಕ್ಕಿದೆ.
ಆದರೆ, ಮುಂದಿನ ಆದೇಶದ ತನಕ ಏರ್ ಸೆಲ್-ಮ್ಯಾಕ್ಸಿಸ್ ನಡುವಿನ 65 ಕೋಟಿ ರು ಡೀಲ್ ನಿಂದ ಯಾವುದೇ ಆದಾಯ ಪಡೆಯದಂತೆ ಮ್ಯಾಕ್ಸಿಸ್ ಸಂಸ್ಥೆಗೆ ಸುಪ್ರೀಂಕೋರ್ಟ್ ಇತ್ತೀಚೆಗೆ ನಿರ್ಬಂಧ ಹೇರಿದೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದ ಆರೋಪದಲ್ಲಿ ಸಿಲುಕಿದ್ದ ಮಾಜಿ ದೂರಸಂಪರ್ಕ ಖಾತೆ ಸಚಿವ ದಯಾನಿಧಿ ಮಾರನ್ ಸೇರಿದಂತೆ ಎಲ್ಲಾ 6 ಮಂದಿಗೆ ವಿಶೇಷ ನ್ಯಾಯಾಲಯದಿಂದ ಗುರುವಾರ ಬಿಗ್ ರಿಲೀಫ್ ಸಿಕ್ಕಿದೆ.
ಕಾಂಗ್ರೆಸ್ ಆಡಳಿತದ ಸಮಯದಲ್ಲಿ ಮಲೇಷಿಯಾ ಉದ್ದಿಮೆದಾರ ಟಿ.ಎ.ಆನಂದ ಕೃಷ್ಣನ್ ಅವರಿಗೆ ಏರ್ಸೆಲ್ ಕೊಳ್ಳಲು, ಅದರ ಮಾಜಿ ಒಡೆಯ ಶಿವಶಂಕರನ್ ಮೇಲೆ ಒತ್ತಡ ಹೇರಲು ಮಾರನ್ ಸಹಕರಿಸಿದ್ದರು ಎಂದು ಸಿಬಿಐ ಆರೋಪಪಟ್ಟಿ ದಾಖಲಿಸಿತ್ತು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications