ಅನುಮಾನ ತರುವ ಹವಾಮಾನ ವರದಿ, ಇಲಾಖೆ ವಿರುದ್ಧ ದೂರು
ಮುಂಬೈ, ಜುಲೈ 15: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ, ವರದಿಗಳು ಅನುಮಾನ ಹುಟ್ಟಿಸುತ್ತಿವೆ. ಸರಿಯಾದ ಮಾಹಿತಿಯನ್ನು ಪ್ರಕಟಿಸುತ್ತಿಲ್ಲ ಎಂಬ ಆರೋಪವನ್ನು ಮರಾಠವಾಡ ರೈತರು ಮಾಡಿದ್ದಾರೆ.
ಬೀಜ ಹಾಗೂ ರಸಗೊಬ್ಬರ ಕಂಪನಿಗಳ ಅಗತ್ಯಕ್ಕೆ ತಕ್ಕಂತೆ ವರದಿಗಳನ್ನು ತಿರುಚಿ, ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಲಾಗಿದೆ.

'ಹವಾಮಾನ ಇಲಾಖೆಯ ಪುಣೆ ಮತ್ತು ಕೊಲಬಾ ಕೇಂದ್ರಗಳ ಅಧಿಕಾರಿಗಳು, 'ಜೂನ್-ಜುಲೈನಲ್ಲಿ ವಾಡಿಕೆ ಮಳೆಯಾಗುತ್ತದೆ' ಎಂದು ಮುನ್ಸೂಚನೆ ನೀಡಿದ್ದರು. ಅದನ್ನು ನಂಬಿಕೊಂಡು ಇಲ್ಲಿನ ರೈತರು ಉಳುಮೆ ಕಾರ್ಯ ಮುಗಿಸಿ, ಗೊಬ್ಬರವನ್ನೂ ಹಾಕಿ, ಬಿತ್ತನೆಯನ್ನೂ ಮುಗಿಸಿದ್ದಾರೆ. ವಾಡಿಕೆಯಂತೆ ಬೀಳಬೇಕಾಗಿದ್ದ ಮಳೆ ಕೈಕೊಟ್ಟಿದೆ. ಮುನ್ಸೂಚನೆ ವರದಿಯಲ್ಲಿದ್ದಂತೆ ಮೊದಲೆರಡು ದಿನ ಮಳೆ ಸುರಿದಿದ್ದು ಬಿಟ್ಟರೆ ಮತ್ತೆ ಒಣ ಹವೆ ಮುಂದುವರೆದಿದೆ.
ಇಲಾಖೆಯ ಅಧಿಕಾರಿಗಳು ಬೀಜ ಮತ್ತು ಗೊಬ್ಬರ ತಯಾರಕರ ಜತೆ ಕೈಜೋಡಿಸಿ, ನಮ್ಮನ್ನು ವಂಚಿಸಿದ್ದಾರೆ. ಇದರಿಂದ ರೈತರಿಗೆ ನಷ್ಟವಾಗಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ' ಎಂದು ರೈತರು ದೂರಿನಲ್ಲಿ ಕೋರಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications