ಚಪ್ಪಲಿ ಹಾರ ಹಾಕಿ ಹರಿಯಾಣ ರಸ್ತೆಯಲ್ಲಿ ಪ್ರೇಮಿಗಳ ಮೆರವಣಿಗೆ
ಹರ್ಯಾಣ, ಆಗಸ್ಟ್ 22: ಮಹಿಳೆ ಹಾಗೂ ಅದೇ ಊರಿನ ಯುವಕನ ನಡುವೆ ಅನೈತಿಕ ಸಂಬಂಧವಿದೆ ಎಂದು ತಿಳಿದ ಸ್ಥಳೀಯರು ಅವರಿಬ್ಬರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ.
ಈ ಘಟನೆ ಹರಿಯಾಣದ ಕರ್ನಾಲ್ನಲ್ಲಿ ನಡೆದಿದ್ದು, ವಿವಾಹಿತ ಮಹಿಳೆ ಹಾಗೂ ವ್ಯಕ್ತಿಯ ಜೊತೆ ಹೊಂದಿದ್ದ ಅನೈತಿಕ ಸಂಬಂಧವನ್ನು ಪ್ರಶ್ನಿಸಿ ಸ್ಥಳೀಯರು ಅವರಿಬ್ಬರಿಗೆ ಥಳಿಸಿ ಚಪ್ಪಲಿ ಹಾರ ಹಾಕಿಸಿ ರಸ್ತೆಯ ತುಂಬೆಲ್ಲಾ ಮೆರವಣಿಗೆ ಮಾಡಿಸಿದ್ದಾರೆ.
ಪಂಚಾಯಿತಿ ಸಭೆ ಬಳಿಕ ಮಹಿಳೆ ಹಾಗೂ ಆತನನ್ನು ಊರಿನಿಂದ ಬಹಿಷ್ಕಾರ ಹಾಕಲು ನಿರ್ಧರಿಸಿದ್ದರು. ಮಹಿಳೆಯು ಬಿಹಾರ ಮೂಲದವರಾಗಿದ್ದಾರೆ. ಯುವಕ ದ್ವಿತೀಯ ಪಿಯುಸಿ ಓದುತ್ತಿದ್ದಾನೆ. ಮಹಿಳೆಯು ಬಂಜಾರ ಸಮುದಾಯಕ್ಕೆ ಸೇರಿದವಳಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಆತ ವಾಲ್ಮೀಕಿ ಸಮುದಾಯಕ್ಕೆ ಸೇರಿದವನಾಗಿದ್ದಾನೆ.

ಮೊದಲು ಯುವಕನನ್ನು ಕೊಲ್ಲಬೇಕು ಎಂದು ಸ್ಥಳೀಯರು ತೀರ್ಮಾನಿಸಿದ್ದರು, ಬಳಿಕ ಬೇಡ ಆತನಿಗೆ ಥಳಿಸಿದ್ದಾರೆ. ಬಳಿಕ ಯಾರೋ ಕರೆ ಮಾಡಿ ವಿಷಯ ತಿಳಿಸಿದ ಬಳಿಕ ಯುವಕನ ಪೋಷಕರು ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ. ಮಹಿಳೆ ಹಾಗೂ ಯುವಕ ಇಬ್ಬರಿಗೂ ಚಪ್ಪಲಿ ಹಾರ ಹಾಕಿಕೊಳ್ಳುವಂತೆ ಒತ್ತಾಯಿಸಲಾಗಿತ್ತು ಎಂದೂ ತಿಳಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications