ಹಿಂದು ಮಹಾಸಾಗರದ ಅಲೆಗೆ ಸಿಕ್ಕ ಅಭಿಲಾಶ್ ರಕ್ಷಣೆಗೆ ಶತಪ್ರಯತ್ನ
ಕೊಚ್ಚಿ, ಸೆಪ್ಟೆಂಬರ್ 22: ಹಿಂದು ಮಹಾಸಾಗರದಲ್ಲಿ ನಡೆಯುತ್ತಿರುವ ಗೋಲ್ಡ್ ನ ಗ್ಲೋಬ್ ರೇಸ್ 2018 ರಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಭಿಲಾಶ್ ಟಾಮಿ ಅವರು ಬಲವಾದ ಅಲೆಗಳ ಹೊಡತಕ್ಕೆ ಸಿಕ್ಕಿದ್ದು, ಅವರ ರಕ್ಷಣಾ ಕಾರ್ಯ ನಡೆಯುತ್ತಿದೆ.
ಭಾರತೀಯ ನೌಕಾಸೇನೆಯ ಕಮಾಂಡರ್ ಆಗಿರುವ ಅಭಿಲಾಶ್ ಅವರ ಹಾಯಿದೋಣಿ 'ಥುರಿಯಾ' ಬಲವಾದ ಅಲೆಗೆ ಸಿಕ್ಕ ಪರಿಣಾಮ ದೋಣಿಯ ಹಿಂಭಾಗ ಜಖಂಗೊಂಡಿತ್ತು. ಅಲೆಯ ರಭಸ ಅವರನ್ನು ಬಹು ದೂರಕ್ಕೆ ಎಸೆದಿರುವ ಸಂಭವವಿದ್ದು, ಅವರು ಆಸ್ಟ್ರೇಲಿಯದ ಪರ್ಥ್ ಬಳಿ ಸಿಕ್ಕಿಹಾಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
Rescue efforts led by Australian Defence Forces are underway off Perth to find 39-year old Indian Golden Globe Race skipper Abhilash Tomy. He is a serving Indian Naval Flying Officer. Golden Globe Race is a sailing race around the world that started on 1 July from France. pic.twitter.com/3tsgTGaBr9
— ANI (@ANI) September 22, 2018
ಭಾರತೀಯ ಸೇನೆಯೂ ರಕ್ಷಣಾ ಕಾರ್ಯಕ್ಕೆ ಸಿಬ್ಬಂದಿಗಳನ್ನು ಕಳಿಸಿದ್ದು, ಆಸ್ಟ್ರೇಲಿಯಾ ಸರ್ಕಾರವೂ ರಕ್ಷಣಾ ಕಾರ್ಯಕ್ಕೆ ಮುಂದಾಗಿದೆ. ಅತಿಯಾದ ಗಾಳಿ ಮತ್ತು ಅಲೆಯ ರಭಸಕ್ಕೆ ಅವರು ಯಾವುದೋ ದೂರದ ಸ್ಥಳಕ್ಕೆ ಹೋಗಿ ಬಿದ್ದಿದ್ದಾರೆ. 39 ವರ್ಷ ವಯಸ್ಸಿನ ಅಭಿಲಾಶ್ ಅವರ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ಎರಡನೆಯ ಹಾಯಿದೋಣಿ ಸ್ಪರ್ಧೆ ಇದಾಗಿದೆ.

2013 ರಲ್ಲಿ ಹಾಯಿದೋಣಿಯ ಮೂಲಕ ವಿಶ್ವ ಪರ್ಯಟನೆ ಮಾಡಿದ ಏಕೈಕ ಭಾರತೀಯ ಎಂಬ ಕೀರ್ತಿಗೆ ಅಭಿಲಾಶ್ ಪಾತ್ರರಾಗಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications