Mizoram Assembly Election 2023: ಮಿಜೋರಾಂ ನಲ್ಲಿ ಬಹುಮತ ಯಾರಿಗೆ? ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಮಿಜೋರಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಚುನಾವಣಾ ಪ್ರಚಾರವನ್ನ ನಡೆಸಿದ್ದು, ನವೆಂಬರ್ 7 ರಂದು ನಡೆಯಲಿರುವ ಮಿಜೋರಾಂ ಚುನಾವಣೆಯಲ್ಲಿ ನಡೆಯಲಿದೆ.ಭಾರತದ ಪುಟಾಣಿ ರಾಜ್ಯ ಮಿಜೋರಾಂ ವಿಧಾನಸಭೆ ಎಲೆಕ್ಷನ್ಗೆ ಕ್ಷಣಗಣನೆ ಶುರುವಾಗಿದೆ.
ಹೌದು, ಮಿಜೋರಾಂ ವಿಧಾನಸಭೆಗೆ ಮತದಾನಕ್ಕೆ ಕೆಲ ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ಇದೇ ಸಮಯದಲ್ಲಿ ಚುನಾವಣೆ ಸಮೀಕ್ಷೆ ವರದಿ ಹೊರಬಿದ್ದು ಭಾರಿ ಸಂಚಲನ ಸೃಷ್ಟಿಯಾಗಿದೆ. ಹಾಗಾದರೆ ಮಿಜೋರಾಂ ನಲ್ಲಿ ಬಹುಮತ ಯಾರಿಗೆ ಸಿಗಲಿದೆ? ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಬರಲಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

40 ವಿಧಾನಸಭೆ ಸ್ಥಾನಗಳನ್ನ ಹೊಂದಿರುವ ಮಿಜೋರಾಂನಲ್ಲಿ ಚುನಾವಣೆ ಕಾವು ಜೋರಾಗಿದೆ. ಮಿಜೋರಾಂ ರಾಜ್ಯ ರಾಜಕಾರಣದಲ್ಲಿ ಮಿಜೋ ನ್ಯಾಷನಲ್ ಫ್ರಂಟ್ (MNF) & ಜೋರಾಂ ಪೀಪಲ್ಸ್ ಮೂವ್ಮೆಂಟ್ (ZPM) ಸ್ಥಳೀಯ ಪ್ರಬಲ ಪಕ್ಷಗಳು. ಪ್ರತಿ ಬಾರಿ ಎಲೆಕ್ಷನ್ ನಡೆದಾಗ ಎರಡು ಪಕ್ಷಗಳು ತಮ್ಮ ತಾಕತ್ ತೋರಿಸುತ್ತವೆ. ಈ ಬಾರೀಯೂ ಸಹ ಮಿಜೋರಾಂ ಸ್ಥಳೀಯ ಪಕ್ಷಗಳದ್ದೇ ಆರ್ಭಟ ಮುಂದುವರಿಯುವ ಮುನ್ಸೂಚನೆಯನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಲೋಕ್ ಪಾಲ್ ನೀಡಿವೆ.
ಮಿಜೋರಾಂ ವಿಧಾನಸಭೆ ಕ್ಷೇತ್ರಗಳ ಕುರಿತು ಲೋಕ್ ಪಾಲ್ ಸಮೀಕ್ಷೆಯ ಪ್ರಕಾರ, ಮಿಜೋ ನ್ಯಾಷನಲ್ ಫ್ರಂಟ್ (MNF) 12ರಿಂದ 14 ಸ್ಥಾನ ಗೆಲ್ಲಬಹುದು ಎನ್ನಲಾಗಿದೆ. ಜೋರಾಂ ಪೀಪಲ್ಸ್ ಮೂವ್ಮೆಂಟ್ ಪಕ್ಷ 10 ರಿಂದ 12 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಅಲ್ಲದೇ ಮಿಜೋರಾಂ ನಲ್ಲಿ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ 12 ರಿಂದ 14 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.
ಇನ್ನೂ ದೇಶದಲ್ಲಿಯೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ, ಯಾವುದೇ ಸ್ಥಾನವನ್ನ ಪಡೆಯುವುದಿಲ್ಲ ಎಂದು ಸಮೀಕ್ಷೆ ತಿಳಿಸಿದ್ದು, ಇತರರು 00 ರಿಂದ 03 ಸ್ಥಾನ ಗೆಲ್ಲುತ್ತಾರೆ ಎಂದು ಲೋಕ್ ಪಾಲ್ ಸಮೀಕ್ಷೆಯ ವರದಿ ಮಾಡಿದೆ.

ಸ್ಮಾಲ್ ಬಾಕ್ಸ್ ಇಂಡಿಯಾ ಸಮೀಕ್ಷೆ ಹೇಳಿದ್ದೇನು?
ಸ್ಮಾಲ್ ಬಾಕ್ಸ್ ಇಂಡಿಯಾ ಸಮೀಕ್ಷೆಯ ಮಾಹಿತಿ ಪ್ರಕಾರ, ಮಿಜೋರಾಂ ರಾಜ್ಯದಲ್ಲಿ ಈ ಎಲೆಕ್ಷನ್ನಲ್ಲಿ ಜೋರಾಂ ಪೀಪಲ್ಸ್ ಮೂವ್ಮೆಂಟ್ (ZPM) ದೊಡ್ಡ ಪಕ್ಷವಾಗಿ ಹೊರಹೊಮ್ಮಿ ಪ್ರಮುಖ ಪಾತ್ರ ವಹಿಸಲಿದೆ ಎನ್ನಲಾಗಿದೆ. ಜೋರಾಂ ಪೀಪಲ್ಸ್ ಮೂವ್ಮೆಂಟ್ ಪಕ್ಷ 13 ರಿಂದ 15 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಹಾಗೇ ಮಿಜೋ ನ್ಯಾಷನಲ್ ಫ್ರಂಟ್ (MNF) 12ರಿಂದ 14 ಸ್ಥಾನ ಗೆಲ್ಲಬಹುದು ಎನ್ನಲಾಗಿದೆ. ಇದು ಹೊರತುಪಡಿಸಿ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮಿಜೋರಾಂ ಚುನಾವಣೆ ಅಖಾಡದಲ್ಲಿ 08ರಿಂದ 10 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಆದರೆ ಬಿಜೆಪಿ 00ರಿಂದ 01 ಸ್ಥಾನ ಮತ್ತು ಇತರರು 00 ರಿಂದ 02 ಸ್ಥಾನ ಗೆಲ್ಲುತ್ತಾರೆ ಅಂತಿದೆ ಎಂದು ಸಮೀಕ್ಷೆ ಹೇಳಿಕೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications