ಮಿಜೋರಾಂನಲ್ಲಿ ಎರಡು ವಾರ ಕಠಿಣ ಲಾಕ್ಡೌನ್ ವಿಸ್ತರಣೆ
ಜೂನ್ 9: ದೇಶಾದ್ಯಂತ ಹೋಟೆಲ್, ರೆಸ್ಟೋರೆಂಟ್, ಧಾರ್ಮಿಕ ಸ್ಥಳಗಳು, ಅಂತರರಾಜ್ಯ ಸಂಚಾರ ಸೇರಿದಂತೆ ಹಲವು ಕ್ಷೇತ್ರಗಳು ಪುನಾರಂಭವಾಗಿದೆ. ಇಡೀ ದೇಶ ಕೊರೊನಾ ವೈರಸ್ ಲಾಕ್ಡೌನ್ನಿಂದ ನಿಧಾನವಾಗಿ ಅನ್ಲಾಕ್ ಕಡೆ ಸಾಗುತ್ತಿದೆ.
Recommended Video
ಆದರೆ, ಮಿಜೋರಾಂ ಸರ್ಕಾರ ಮಾತ್ರ ಇನ್ನೂ ಎರಡು ವಾರಗಳ ಕಾಲ ಕಟ್ಟುನಿಟ್ಟಾದ ಲಾಕ್ಡೌನ್ ಘೋಷಣೆ ಮಾಡಿದೆ. ಜೂನ್ 9 ರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್ಡೌನ್ ವಿಸ್ತರಣೆಯಾಗಲಿದ್ದು, ಸಂಪೂರ್ಣವಾಗಿ ಎಲ್ಲವೂ ಬಂದ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
A consultative meeting chaired by Chief Minister Zoramthanga decides to impose 2-week total lockdown in the state from 9th June 2020 in view of the prevailing situation. Lockdown guidelines will be notified shortly: Mizoram Government pic.twitter.com/vuvmP9ovop
— ANI (@ANI) June 8, 2020
ಕೊರೊನಾ ಕೇಸ್ಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ರಾಜ್ಯದಲ್ಲಿ ಇನ್ನು ಎರಡು ಕಠಿಣ ಲಾಕ್ಡೌನ್ ಪಾಲನೆ ಮಾಡಲು ಮಿಜೋರಾಂ ಮುಖ್ಯಮಂತ್ರಿ ಜೋರಾಮ್ಥಂಗಾ ನಿರ್ಧರಿಸಿದ್ದಾರೆ. ಲಾಕ್ಡೌನ್ಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳು ಇಂದೇ ಪ್ರಕಟವಾಗುವ ಸಾಧ್ಯತೆ ಇದೆ.
ಅದಕ್ಕೂ ಮುಂಚೆ ಮಿಜೋರಾಂ ಸಿಎಂ ಜೋರಾಮ್ಥಂಗಾ ಕ್ಯಾಬಿನೆಟ್ ಸಚಿವರು, ಆರೋಗ್ಯ ಮಂತ್ರಿ, ಚರ್ಚ್ಗಳು ಹಾಗೂ ಎನ್ಜಿಓಗಳೊಂದಿಗೆ ಸಭೆ ಸೇರಿ ಈ ಕುರಿತು ಚರ್ಚಿಸಿದ್ದರು.

ಮಿಜೋರಾಂನಲ್ಲಿ ಇಂದು ಏಂಟು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಪ್ರಸ್ತುತ 42 ಜನರಿಗೆ ಕೊವಿಡ್ ತಗುಲಿದೆ. ಈ ಪೈಕಿ 41 ಪ್ರಕರಣಗಳು ರಾಜ್ಯದಲ್ಲಿ ಸಕ್ರಿಯವಾಗಿದ್ದು, ಒಬ್ಬ ವ್ಯಕ್ತಿ ಮಾತ್ರ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications