ಜನತೆಯನ್ನು ವಂಚಿಸಿದ ಮೋದಿಗೆ ಶಿಕ್ಷೆಯಾಗಬೇಕು: ರಾಮ್
ಪಾಟ್ನಾ, ಅ.05: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಜನತೆಯನ್ನು ವಂಚಿಸಿದ್ದಾರೆ, ಅವರಿಗೆ ಶಿಕ್ಷೆಯಾಗಬೇಕು ಎಂದು ಹಿರಿಯ ನ್ಯಾಯವಾದಿ, ವಾಜಪೇಯಿ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ರಾಮ್ ಜೇಠ್ಮಲಾನಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಆತ ಸೋಲು ಅನುಭವಿಸಬೇಕು, ಸರಿಯಾದ ಶಿಕ್ಷೆಯಾಗಬೇಕು. ನಾನು ಯಾರ ಪರವಾಗಿಯಾದರೂ ಮತ ಹಾಕುವುದಿದ್ದರೆ, ಜೆಡಿಯು ನಾಯಕ ನಿತೀಶ್ ಕುಮಾರ್ ಸರಕಾರದ ಪರವಾಗಿ ಮತ ಹಾಕುತ್ತೇನೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಮಾಜಿ ರಾಜ್ಯಸಭಾ ಸದಸ್ಯ ಜೇಠ್ಮಲಾನಿ ಹೇಳಿದರು.[ದಾವೂದ್ ಶರಣಾಗತಿ ತಪ್ಪಿಸಿದ್ದು ಪವಾರ್: ಜೇಠ್ಮಲಾನಿ]

ಒಂದು ಕಾಲದಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿಯನ್ನು ಬಲವಾಗಿ ಬೆಂಬಲಿಸಿದ್ದ ಉಚ್ಚಾಟಿತ ಬಿಜೆಪಿ ಸಂಸದ, ಜಾಗೃತದಳದ ಮುಖ್ಯ ಕಮಿಶನರ್ ಆಗಿ ಸಿಬಿಡಿಟಿಯ ಮಾಜಿ ಅಧ್ಯಕ್ಷ ಕೆ.ವಿ. ಚೌಧರಿಯನ್ನು ಸರಕಾರ ನೇಮಿಸಿದ್ದನ್ನು ಜೇಠ್ಮಲಾನಿ ಬಲವಾಗಿ ವಿರೋಧಿಸಿದ್ದರು. [ದೇಶದಲ್ಲಿ 1 ಲಕ್ಷ ಕೋಟಿ ಕಪ್ಪು ಹಣ ಪತ್ತೆ]
ಏಕ ಶ್ರೇಣಿ ಏಕ ಪಿಂಚಣಿ ಯೋಜನೆ ಜಾರಿಗಾಗಿ ಕಾನೂನು ಹೋರಾಟ ನಡೆಸಿದ ರಾಮ್ ಜೇಠ್ಮಲಾನಿ ಅವರು ಮೋದಿ ಬಗ್ಗೆ ಮಾತನಾಡುತ್ತಾ, ಆತನನ್ನು ಭಾರತದ ಸಂಕಷ್ಟ ನಿವಾರಣೆಗೆ ದೇವರು ಕಳಿಸಿದ ಪ್ರತಿನಿಧಿ ಎಂದು ಕೊಂಡು ನಾನು ಮೋಸ ಹೋದೆ ಎಂದಿದ್ದಾರೆ.
ಕಪ್ಪು ಹಣ ಹಾಗೂ ವಿದೇಶಿ ತೆರಿಗೆ ಅವ್ಯವಹಾರ ಹತ್ತಿಕ್ಕುವಲ್ಲಿ ಯುಪಿಎ ಹಾಗೂ ಎನ್ ಡಿಎ ಸರ್ಕಾರಗಳೆರಡು ವಿಫಲವಾಗಿವೆ. ಇದಕ್ಕೆ ಪಿ ಚಿದಂಬರಂ ಹಾಗೂ ಅರುಣ್ ಜೇಟ್ಲಿ ಇಬ್ಬರು ಹೊಣೆಗಾರರು, ಕಾಳಧನ ಹೊಂದಿರುವ ಖಾತೆದಾರರ ಹೆಸರು ಬಹಿರಂಗ ಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದರು. (ಪಿಟಿಐ)
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications