ಫೆ.23 ರಿಂದ ಮೋದಿ ಸರ್ಕಾರದ ಬಜೆಟ್ ಸೆಷನ್ಸ್ ಶುರು
ನವದೆಹಲಿ, ಜ.21: ನರೇಂದ್ರ ಮೋದಿ ಸರ್ಕಾರದ ಎರಡನೇ ಬಜೆಟ್ ಅಧಿವೇಶನ ಫೆ.23 ರಿಂದ ಮಾ.20ರವರೆಗೆ ನಡೆಯಲಿದೆ. ಫೆ.26 ರಂದು ರೈಲ್ವೆ ಬಜೆಟ್ ಹಾಗೂ ಫೆ.28 ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿದೆ.
ಫೆ.23ರಂದು ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್ 20ಕ್ಕೆ ಅಂತ್ಯಗೊಳ್ಳಲಿದೆ. ಫೆ.26ರಂದು ರೈಲ್ವೆ ಬಜೆಟ್ ಮಂಡನೆ ನಂತರ ಫೆ.27ರಂದು ಆರ್ಥಿಕ ಸಮೀಕ್ಷೆ ನಡೆಸಲಾಗುತ್ತದೆ. ಮರುದಿನ 2015-16ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಲಿದೆ. [ಬಜೆಟ್ 2014 : ಕರ್ನಾಟಕಕ್ಕೆ ಸಿಕ್ಕಿದ್ದೇನು?]
ಏಪ್ರಿಲ್ 19 ರ ಸದನದ ಕಲಾಪಕ್ಕೆ ವಿರಾಮವಿದ್ದು, ಏ.20 ರಿಂದ ಮೇ 8 ರ ತನಕ ಮತ್ತೊಮ್ಮೆ ಅಧಿವೇಶನ ನಡೆಯಲಿದೆ ಎಂದು ತಿಳಿದು ಬಂದಿದೆ. ಏ.1 ರಿಂದ ಹೊಸ ಆರ್ಥಿಕ ವರ್ಷ ಆರಂಭಗೊಳ್ಳಲಿದೆ. [ರೈಲ್ವೆ ಬಜೆಟ್ : ಸದಾನಂದ ಗೌಡರ ಚೊಚ್ಚಲ ಬಜೆಟ್ ]
ಮೇಕ್ ಇನ್ ಇಂಡಿಯಾಗ್ಗೆ ಒತ್ತು: ಹಣದುಬ್ಬರ ಅಲ್ಪಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಈ ಬಾರಿಯ ಬಜೆಟ್ ನಲ್ಲಿ ಬೆಲೆ ನಿಯಂತ್ರಣಕ್ಕೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬುದು ಕುತೂಹಲಕಾರಿಯಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ಮೇಕ್ ಇನ್ ಇಂಡಿಯಾ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. [ಆದಾಯ ತೆರಿಗೆ ವಿನಾಯಿತಿ ಮಿತಿ ಏರಿಕೆ]

ಜಾಗತಿಕ ಮಟ್ಟದಲ್ಲಿ ಉದ್ಯಮಿಗಳನ್ನು ಆಹ್ವಾನಿಸಿ ಹೆಚ್ಚಿನ ಪ್ರಮಾಣದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಸಾಧ್ಯವಾಗಿಸಲು ಜೇಟ್ಲಿ ಚಿಂತಿಸಿದ್ದಾರೆ.
ರೈಲು ಪ್ರಯಾಣ ದರ ವ್ಯತ್ಯಯ: ತೈಲೋತ್ಪನ್ನಗಳು ಕಡಿಮೆಯಾಗಿರುವುದರಿಂದ ರೈಲು ಪ್ರಯಾಣದರದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದು.ಇನ್ನು ಪ್ರತಿ ಬಾರಿಯಂತೆ ಈ ಬಾರಿಯೂ ಆದಾಯ ತೆರಿಗೆ ಮಿತಿಯನ್ನು ಏರಿಕೆ ಮಾಡುವ ಸಾಧ್ಯತೆ ಇದ್ದೇ ಇದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications