ಈಗ ಪತಂಜಲಿಯಿಂದ ಗೋಧಿ, ಮೆಣಸಿನ ಕಾಯಿ ಬೀಜ ಬಿಡುಗಡೆ
ಹರಿದ್ವಾರದಲ್ಲಿ ಕಂಪನಿಯು ನೂತನವಾಗಿ ನಿರ್ಮಿಸಿರುವ ಪತಂಜಲಿ ಸಂಶೋಧನಾ ಸಂಸ್ಥೆಯಲ್ಲಿ ನೂತನವಾಗಿ ಗೋಧಿ ಹಾಗೂ ಮೆಣಸಿನ ಕಾಯಿ ಬೀಜಗಳನ್ನು ಅಭಿವೃದ್ಧಿಪಡಿಸಲಾಗಿದೆ.
ಹರಿದ್ವಾರ (ಉತ್ತರಾಖಾಂಡ), ಮೇ 3: ರಾಮ್ ದೇವ್ ಬಾಬಾ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಪತಂಜಲಿ ಉತ್ಪನ್ನ ತಯಾರಿಕಾ ಸಂಸ್ಥೆ ವತಿಯಿಂದ ಅಭಿವೃದ್ಧಿಪಡಿಸಿದ ಗೋಧಿ ಹಾಗೂ ಮೆಣಸಿನ ಕಾಯಿ ಬೀಜಗಳನ್ನು ಬಿಡುಗಡೆ ಮಾಡಲಾಗಿದೆ.
ಹರಿದ್ವಾರದಲ್ಲಿ ಕಂಪನಿಯು ನೂತನವಾಗಿ ನಿರ್ಮಿಸಿರುವ ಪತಂಜಲಿ ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಉದ್ಘಾಟಿಸಿದರು. ಇದೇ ಸಂಶೋಧನಾ ಕೇಂದ್ರದಲ್ಲೇ ನೂತನವಾಗಿ ಗೋಧಿ ಹಾಗೂ ಮೆಣಸಿನ ಕಾಯಿ ಬೀಜಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಈ ಬೀಜಗಳು ದುಪ್ಪಟ್ಟು ಫಸಲು ಕೊಡುವ ಶಕ್ತಿಯಿದ್ದು, ಪ್ರತಿ ಎಕರೆಗೆ 28ರಿಂದ 47 ಕ್ವಿಂಟಾಲ್ ಗಳಷ್ಟು ಇಳುವರಿ ಪಡೆಯಬಹುದು ಎಂದು ಪತಂಜಲಿ ಕಂಪನಿ ಹೇಳಿಕೊಂಡಿದೆ. ಇದು, ಸದ್ಯಕ್ಕೆ ಮಾರುಕಟ್ಟೆಯಲ್ಲಿ ಸಿಗುತ್ತಿರುವ ಗೋಧಿ, ಮೆಣಸಿನ ಕಾಯಿ ಬೀಜಗಳು ನೀಡುವ ಇಳುವರಿಗಿಂತ ದುಪ್ಪಟ್ಟು ಆಗಿರಲಿದೆ ಎಂದು ಅದು ಹೇಳಿದೆ.
More From
-
Karnataka Tax: ಕರ್ನಾಟಕದಿಂದ ಮತ್ತೆ ನಮ್ಮ ತೆರಿಗೆ - ನಮ್ಮ ಹಕ್ಕು ಅಭಿಯಾನದ ಸುಳಿವು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications