ಈಗಷ್ಟೇ ಹಣದ ಜತೆಗೆ ಮಾಲೀಕರನ್ನು ಗುರುತಿಸಲಾಗಿದೆ: ಜೇಟ್ಲಿ
"ಈಗಿನ್ನೂ ಹಣವನ್ನು ಅದರ ಮಾಲೀಕರ ಜತೆಗೆ ಗುರುತಿಸಲಾಗಿದೆ" ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ. ಶೇ 99ರಷ್ಟು ಅಮಾನ್ಯವಾದ ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಯೊಳಗೆ ಬಂದಿವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವಾರ್ಷಿಕ ವರದಿ ಬಂದ ನಂತರ ಅವರ ಪ್ರತಿಕ್ರಿಯೆ ಬಂದಿದೆ.
"ನೋಟು ನಿಷೇಧದ ಮೂಲಕ ಕಪ್ಪು ಹಣವನ್ನು ಗುರುತಿಸಿ, ಹೇಗೆ ವ್ಯವಸ್ಥೆಯೊಳಗೆ ಅದನ್ನು ತರಬೇಕು ಎಂಬುದರ ಬಗ್ಗೆ ಸರಿಯಾದ ಅರಿವು ಇಲ್ಲದ ಜನರು ಮಾತನಾಡುತ್ತಾರೆ" ಎಂದು ವಿಪಕ್ಷಗಳ ಟೀಕೆಗೆ ಅವರು ಉತ್ತರಿಸಿದ್ದಾರೆ.

ಅಪನಗದೀಕರನದ ಉದ್ದೇಶವೇ ಆರ್ಥಿಕ ವ್ಯವಸ್ಥೆಯಲ್ಲಿ ನಗದು ಪ್ರಮಾಣ ಕಡಿಮೆ ಮಾಡುವುದು, ಡಿಜಿಟಲ್ ವ್ಯವಹಾರಗಳನ್ನು ಹೆಚ್ಚಿಸುವುದು, ತೆರಿಗೆ ಕಟ್ಟುವವರ ಸಂಖ್ಯೆ ಹೆಚ್ಚು ಮಾಡುವುದು ಮತ್ತು ಕಪ್ಪು ಹಣದ ವಿರುದ್ಧ ಹೋರಾಡುವುದು ಎಂದು ಜೇಟ್ಲಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಅಪನಗದೀಕರಣದ ನಂತರ ನಗದು ಹರಿವು ಕಡಿಮೆಯಾಯಿತು. ಛತ್ತೀಸಗಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತು ಪ್ರತ್ಯೇಕತಾ ಚಟುವಟಿಕೆಗಳು ಕಡಿಮೆ ಆಗಿರುವುದೇ ಇದಕ್ಕೆ ಸಾಕ್ಷಿ ಎಂದು ಜೇಟ್ಲಿ ಸಮರ್ಥನೆ ನೀಡಿದ್ದಾರೆ.
Recommended Video

"ಕಪ್ಪು ಹಣದ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದ ಜನ ನೋಟು ನಿಷೇಧದ ಉದ್ದೇಶವನ್ನು ಅರ್ಥ ಮಾಡಿಕೊಳ್ಳಲಾರರು. ಬ್ಯಾಂಕ್ ನಲ್ಲಿ ಹಣ ಜಮೆ ಮಾಡಿದ ಮಾತ್ರಕ್ಕೆ ಅವು ಕಾನೂನುಬದ್ಧ ಆಗಿಬಿಡಲ್ಲ" ಎಂದು ಅವರು ಹೇಳಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications