ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಕರಾವಳಿಯಲ್ಲಿ ಇಂದೂ ಧಾರಾಕಾರ ಮಳೆ

By ದೀಪಿಕಾ
|
Google Oneindia Kannada News

Recommended Video

ಕರ್ನಾಟಕ ಕರಾವಳಿಯಲ್ಲಿ ಇಂದೂ ಧಾರಾಕಾರ ಮಳೆ | Oneindia Kannada

ಬೆಂಗಳೂರು, ಜೂನ್ 28: ಕರ್ನಾಟಕದ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಇಂದು ಸಹ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಉಡುಪಿ ನಗರ, ಕುಂದಾಪುರ, ಕಾರ್ಕಳಗಳಲ್ಲಿ ನಿನ್ನೆ ಸಾಕಷ್ಟು ಮಳೆಯಾಗಿದೆ. ಇಂದು ಸಹ ರಾಜ್ಯದ ಇತರ ಕರಾವಳಿ ಪ್ರದೇಶಗಳಲ್ಲೂ ಮಳೆ ಬೀಳಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.

Monsoon update: Heavy rain to be continued in coastal Karnataka

ಕರಾವಳಿಯಲ್ಲಿ ಬಿಡದ ಮಳೆ, ಬೆಂಗಳೂರಲ್ಲಿ ತುಂತುರು ಸಾಧ್ಯತೆಕರಾವಳಿಯಲ್ಲಿ ಬಿಡದ ಮಳೆ, ಬೆಂಗಳೂರಲ್ಲಿ ತುಂತುರು ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಎಂದಿನಂತೆ ಮೋಡಕವಿದ ವಾತಾವರಣ ಕಂಡುಬರಲಿದ್ದದು, ಸಂಜೆ ಹೊತ್ತಿಗೆ ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನಗಳಲ್ಲೂ ಮಳೆಯಾಗಲಿದೆ.

Monsoon update: Heavy rain to be continued in coastal Karnataka

ನೈರುತ್ಯ ಮಾರುತಗಳು ಚುರುಕಾಗಿದ್ದು, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ, ಛತ್ತೀಸ್ ಗಢ, ಒಡಿಶಾ, ಬಿಹಾರ ಮತ್ತು ಜಾರ್ಖಂಡ್ , ಮಧ್ಯಪ್ರದೇಶ, ಉತ್ತರ ಪ್ರದೇಶದ ಕೆಲವೆಡೆ, ಉತ್ತರಾಖಂಡ್ ಮತ್ತು ಹಿಮಾಚಲಪ್ರದೇಶಗಳಲ್ಲಿ ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಕಾಶ್ಮೀರದ ಕೆಲವು ಭಾಗಗಳಲ್ಲೂ ಮಳೆಯಾಗಲಿದೆ.

Monsoon update: Heavy rain to be continued in coastal Karnataka

ರಾಜಧಾನಿ ದೆಹಲಿಯಲ್ಲಿಯೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಅಮರನಾಥ ಯಾತ್ರೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

English summary
Monsoon Update: Heavy rain to be continued in coastal Karnataka. The Indian Meteorological Department (IMD) has predicted heavy to very heavy rains and possible thunderstorm activity for the northwestern parts of India in the next 24 hours. The weather body also said the conditions are favourable for the advancement of Southwest monsoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X