ಕರ್ನಾಟಕ ಕರಾವಳಿಯಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ವರುಣ!
Recommended Video

ಬೆಂಗಳೂರು, ಜುಲೈ 17: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇಂದೂ(ಜು.17) ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಹಲವು ದಿನಗಳಿಂದ ಈ ಭಾಗಗಳಲ್ಲಿ ಮಳೆ ಎಡಬಿಡದೆ ಸುರಿಯುತ್ತಲೇ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಇಂದು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡ ವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ.
ಮಹಾರಾಷ್ಟ್ರದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ. ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಬೀಳಲಿದೆ.
ರಾಜಸ್ಥಾನ, ಸೌರಾಷ್ಟ್ರಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಸಹ ಭಾರೀ ಮಳೆಯಾಗಲಿದೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications