ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದುವರಿಯಲಿದೆ ಮಳೆ
Recommended Video

ಬೆಂಗಳೂರು, ಜುಲೈ 24: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲಿ ಸಹ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆಯಾಗಲಿದೆ.
ಮಹಾರಾಷ್ಟ್ರ, ಕೊಂಕಣ ಸೀಮೆ, ಗೋವಾಗಳಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿಯಲಿದೆ. ಇನ್ನುಳಿದಂತೆ ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಮಳೆ ಬೀಳಲಿದೆ.
ದೆಹಲಿ, ಜಮ್ಮು-ಕಾಶ್ಮೀರ, ರಾಜಸ್ಥಾನ, ಸೌರಾಷ್ಟ್ರಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications