ಗ್ರಾಮೀಣ ಜನರಿಗೆ ಆರ್ ಆರ್ ಬಿ ಟಾನಿಕ್: ರಾಜೀವ್ ಗೌಡ
ನವದೆಹಲಿ, ಏ. 29: ರಾಜ್ಯಸಭಾ ಸದಸ್ಯ ಪ್ರೋ. ರಾಜೀವ್ ಗೌಡ ರಾಜ್ಯಸಭೆಯಲ್ಲಿ ರಿಜನಲ್ ರೂರಲ್ ಬಿಲ್ [ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಬಿಲ್] ಕುರಿತಾಗಿ ಮಾತನಾಡಿದರು. ಗ್ರಾಮೀಣ ಬ್ಯಾಂಕ್ ಗಳು ಪ್ರಖರವಾಗಿ ಇರದಿದ್ದರೆ ರೈತರ ಬದುಕು ಬದಲಾಗದು ಎಂದು ರಾಜೀವ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಲೋಕಸಭೆಯಲ್ಲಿ ಪಾಸ್ ಆಗಿದ್ದ ಬಿಲ್ ನ್ನು ಮಂಗಳವಾರ ರಾಜ್ಯಸಭೆಯೂ ಅನುಮೋದನೆ ಮಾಡಿದೆ. ಈ ವೇಳೆ ಬಿಲ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ರಾಜೀವ್ ಗೌಡ ಅನೇಕ ಅಂಶಗಳ ಮೇಲೆ ಬೆಳಕು ಚೆಲ್ಲಿದರು.[ಸೂಟು ಬೂಟಿನ ಮೋದಿ ಸರ್ಕಾರಕ್ಕೆ ಧಿಕ್ಕಾರ]

ಭಾರತೀಯ ರೈತರಿಗೆ ನಿಜವಾಗಿ ಎಲ್ಲ ರೀತಿಯ ಸೌಲಭ್ಯ ದೊರೆಯಲು ಈ ಬಿಲ್ ಅನುಮೋದನೆಗೆ ಒಳಪಟ್ಟಿದೆ. ಮೊದಲು ರೈತರ ಹೊಸ ಯೋಜನೆಗಳಿಗೆ ಸಹಕಾರ ನೀಡಲು ಬ್ಯಾಂಕ್ ಗಳು ಮುಂದಾಗಬೇಕು. ಈ ಕಾನೂನು ಜಾರಿಯಾದರೆ ಸ್ಥಳೀಯ ಅಥವಾ ಗ್ರಾಮೀಣ ಬ್ಯಾಂಕ್ ಗಳಿಗೆ ನಿರ್ದಿಷ್ಟ ಮೊತ್ತದ ಜವಾಬ್ದಾರಿಯನ್ನು ನೀಡುತ್ತದೆ. ಕಾನೂನಿಗೆ ಅನುಗುಣವಾಗಿ ಬ್ಯಾಂಕ್ ಗಳು ಗ್ರಾಮೀಣ ಅಭಿವೃದ್ಧಿಯಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡಿರುವ ಷೇರುಗಳ ಪ್ರಮಾಣವೂ ಏರಿಕೆಯಾಗಲಿದೆ. ಇದು ವ್ಯವಸ್ಥೆಗೆ ಮತ್ತಷ್ಟು ಭದ್ರತೆ ಒದಗಿಸಲಿದೆ. ಒಟ್ಟು ಶೇ. 51 ರಷ್ಟು ಷೇರುಗಳು ಸರ್ಕಾರದ ಒಡೆತನದಲ್ಲಿ ಬಂದರೆ ಉಳಿದ ಶೇ. 49 ಷೇರುಗಳನ್ನು ಜನರು ಖರೀದಿ ಮಾಡಲಿದ್ದಾರೆ ಎಂದು ಗೌಡ ತಿಳಿಸಿದರು.[5 ಕಂಪನಿಗಳಿಗೆ ಅಂತಿಮ ಮೊಳೆ ಹೊಡೆದ ಕೇಂದ್ರ ಸರಕಾರ]
ಕಾನೂನಿಗೆ ಸರ್ಕಾರದ ಯಾವ ಅಡೆ ತಡೆಗಳು ಇರಬಾರದು. ಇದೊಂದು ಸ್ವತಂತ್ರ ಸಂಸ್ಥೆಯಾಗಿ ಕೆಲಸ ಮಾಡಬೇಕು. ದೇಶದ ಹೊಸ ನೀತಿ ರೂಪಣೆಗೆ ಈ ಮಾದರಿ ನಿರ್ದೇಶನ ನೀಡುವಂತೆ ಆಗಬೇಕು. ಜತೆಗೆ ಜನರಿಗೆ ಸೌಲಭ್ಯಗಳನ್ನು ತಲುಪಿಸುವ ದಾರಿಯಾಗಿ ಬದಲಾಗಬೇಕು ಎಂದು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications