ಪತ್ರಕರ್ತೆ ಮೇಲೆ ವೀರ್ಯ ಚೆಲ್ಲಿದ ಕಿಡಿಗೇಡಿಗಳು
ಮುಂಬೈ,ನವೆಂಬರ್, 19: ಮುಂಬೈನಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಮಹಿಳೆಯರನ್ನು ಛೇಡಿಸುವುದು, ಚುಡಾಯಿಸುವುದು ಸಾಮಾನ್ಯವಾಗಿದೆ. ಮಹಿಳೆಯರ ಎದುರೇ ಸಾರ್ವಜನಿಕವಾಗಿ ಹಸ್ತ ಮೈಥುನ ಮಾಡಿಕೊಂಡ ಸುದ್ದಿಗಳನ್ನು ಓದಿದ್ದೇವೆ. ಆದರೆ ಇದೀಗ ಕಿಡಿಗೇಡಿಗಳು ಆಟೊದಲ್ಲಿ ಚಲಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ವೀರ್ಯ ಚೆಲ್ಲಿ ನಾಪತ್ತೆಯಾಗಿದ್ದಾರೆ.
ಮುಂಬೈನ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 29 ವರ್ಷ ವಯಸ್ಸಿನ ಮೆಹಕ್ ಸಬಾತ್ ಎನ್ನುವ ಮಹಿಳೆಗೆ ಆಘಾತಕಾರಿ ಅನುಭವವಾಗಿದೆ. ಹಾಡಹಗಲೇ ಕೆಲ ಕಿಡಿಗೇಡಿಗಳು ಆಕೆಯ ಮೇಲೆ ವೀರ್ಯ ಎಸೆದು ಪರಾರಿಯಾಗಿದ್ದಾರೆ.[ಸಾರ್ವಜನಿಕರ ಎದುರೆ ಹಸ್ತಮೈಥುನ ಮಾಡ್ಕೊಂಡ ]
ಮೆಹಕ್ ಸಬಾತ್, ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿರುವಾಗ ತನ್ನ ಕಾಲ ಮೇಲೆ ನೀರು ಬಿದ್ದಂತಹ ಅನುಭವವಾಗಿದೆ. ನೀರು ಬಿದ್ದಿರಬಹುದು ಎಂದು ಭಾವಿಸುತ್ತಿರುವಾಗಲೇ ಸೂಕ್ಷ್ಮವಾಗಿ ನೋಡಿದಾಗ ಅದು ಪುರುಷರ ವೀರ್ಯ ಎನ್ನುವುದು ಖಚಿತವಾಗಿದೆ.

ತನ್ನ ಮೇಲೆ ವೀರ್ಯ ಎಸೆದವರು ಯಾರಿರಬಹುದು ಎಂದು ತಿರುಗಿ ನೋಡಿದಾಗ ಆದಾಗಲೇ ಆರೋಪಿಗಳು ಪರಾರಿಯಾಗಿದ್ದರು. ಇದರಿಂದ ಆಕ್ರೋಶಗೊಂಡ ಸಬತ್, ಟ್ವಿಟ್ಟರ್ನಲ್ಲಿ ಘಟನೆಯ ಬಗ್ಗೆ ಕಿಡಿಕಾರಿ ಸಂದೇಶ ಪೋಸ್ಟ್ ಮಾಡಿದ್ದಾಳೆ. ಆದರೆ, ಪೊಲೀಸರಿಗೆ ದೂರು ನೀಡಲು ನಿರಾಕರಿಸಿದ್ದಾಳೆ.[ಅತ್ಯಾಚಾರಿಗಳ ಪುರುಷತ್ವ ಹರಣ ಮಾಡಿ]
ಇಂತಹ ಘಟನೆ ಕೇವಲ ಮೆಹಕ್ ಸಬತ್ಗೆ ಮಾತ್ರ ನಡೆದಿಲ್ಲ. ಇಂತಹ ಅನೇಕ ಘಟನೆಗಳು ಪ್ರತಿನಿತ್ಯ ನಡೆಯುತ್ತಿವೆ. ಆದರೆ, ಇಂತಹ ಪ್ರಕರಣಗಳನ್ನು ಗಂಬೀರವಾಗಿ ಪರಿಗಣಿಸಲಾಗುತ್ತಿಲ್ಲ ಎನ್ನುವುದು ವಿಷಾದದ ಸಂಗತಿಯಾಗಿದೆ ಎಂದು ಮಹಿಳಾ ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
How do people even think like this? Please report & block. TIA. pic.twitter.com/nGeBVl1RPY
— 3.0 (@CocktailAmma) November 18, 2015 -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications