ಮುಂಬೈ ದಾಳಿ ಪಾತಕಿ ಡೇವಿಡ್ ಹೆಡ್ಲಿ ಬಾಯ್ಬಿಟ್ಟ ಸತ್ಯಗಳು
ಮುಂಬೈ, ಫೆಬ್ರವರಿ, 13: ಮುಂಬೈ ಉಗ್ರರ ದಾಳಿ 26/11 ರೂವಾರಿ ಡೇವಿಡ್ ಹೆಡ್ಲಿ ಸುದೀರ್ಘ ವಿಚಾರಣೆ ನಡೆಯುತ್ತಿದ್ದು ಅನೇಕ ಸ್ಫೋಟಕ ಮಾಹಿತಿಗಳನ್ನು ಬಾಯಿ ಬಿಡುತ್ತಿದ್ದಾನೆ. ಉಗ್ರರರಿಗೆ ಸಂಬಂಧಿಸಿದ ಟೇಪ್ ನಲ್ಲಿರುವ ಧ್ವನಿಯನ್ನು ಗುರುತಿಸಿದ್ದಾನೆ.
ಐಸ್ಐಎಸ್ ಐಗೆ ಪೂರ್ಣ ಮಾಹಿತಿ ನೀಡಲು ಭಾರತೀಯ ಸೇನೆಯಲ್ಲಿ ಒಬ್ಬ ಗೂಢಚಾರಿಯನ್ನು ನೇಮಕ ಮಾಡು ಎಂದು ಐಎಸ್ ಐ ಮೇಜರ್ ಇಕ್ಬಾಲ್ ಸೂಚಿಸಿದ್ದರು. ಸಿದ್ದಿವಿನಾಯಕ ದೇವಾಲಯ ಮತ್ತು ನೌಕಾ ವಾಯುನೆಲೆ ಮೇಲೆ ದಾಳಿ ನಡೆಸುವ ಎಲ್ ಇಟಿ ಪ್ರಯತ್ನವನ್ನು ನಾನೇ ತಡೆದಿದ್ದೆ. ಎಲ್ಲಾ ಹತ್ತು ಉಗ್ರರು ಒಂದೇ ಸ್ಥಳದ ಮೇಲೆ ಗಮನ ಕೇಂದ್ರಿಕರಿಸಬೇಕು ಎಂದು ತಿಳಿಸಿದ್ದೆ ಎಂದು ಹೇಳಿದ್ದಾನೆ.[ಡೇವಿಡ್ ಹೆಡ್ಲಿ ಹೇಳಿದ ರೋಚಕ ಸತ್ಯಗಳು]

ಲಷ್ಕರ್ ಇ ತೋಯ್ಬಾದ ಕಮಾಂಡರ್ ಹಫೀಜ್ ಸಯೀದ್ ಮತ್ತು ಕಾರ್ಯಾಚರಣೆ ಕಮಾಂಡರ್ ಝಕೀರ್ ರೆಹಮಾನ್ ಲಖ್ವಿಯನ್ನು ಭೇಟಿ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 22 ಕ್ಕೆ ಕಾಯ್ದಿರಿಸಲಾಗಿದೆ.[ಮುಂಬೈ ದಾಳಿ ರುವಾರಿ ಹೆಡ್ಲಿಗೆ 35 ವರ್ಷ ಶಿಕ್ಷೆ]
ಡೆಡ್ಲಿ ಬಾಯಿಬಿಟ್ಟ ಸತ್ಯಗಳು
* ಭಾರತದ ಸೇನಾ ಅಧಿಕಾರಿಗಳನ್ನು ಸೇನಾ ನಮ್ಮ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂಬ ಆಲೋಚನೆ ಹೊಂದಿದ್ದೆವು.
* ಅಧಿಕಾರಿಗಳನ್ನು ನೇಮಕ ಮಾಡಿಕೊಂಡು, ಅವರಿಂದಲೇ ಮಾಹಿತಿ ಕಲೆ ಹಾಕುವ ಇರಾದೆಯನ್ನೂ ಪಾಕಿಸ್ತಾನದ ಐಎಸ್ಐ ಹೊಂದಿತ್ತು.[ಇಶ್ರತ್ ಜಹಾನ್ ಲಷ್ಕರ್ ನ ಮಾನವ ಬಾಂಬರ್]
* 2009ರ ಮಾರ್ಚ್ 16 ಮತ್ತು 17 ರ ದಿನಾಂಕದ ನಡುವೆ ದಾಳಿ ಮಾಡಬೇಕು ಎಂಬ ಕಟ್ಟಡಗಳ ಸಮೀಕ್ಷೆ ನಡೆಸಿ, ವಿಡಿಯೋ ಮಾಡಿಕೊಂಡಿದ್ದೆ. ಅದಕ್ಕೂ ಮೊದಲು ಮಾರ್ಚ್ 15ರಂದು ಗೋವಾದ ಚಾಬಾದ್ ಹೌಸ್, ಮಾರ್ಚ್ 11, 13ರಂದು ಪುಷ್ಕರ್ ನಲ್ಲಿ ಬೇಟಿ ನೀಡಿದ್ದೆ.
* ಪುಣೆಯ ವಾಯುನೆಲೆಯ ವಿಡಿಯೋ ಮಾಡಿ ಅದನ್ನು ಇಕ್ಬಾಲ್ ಗೆ ಹಸ್ತಾಂತರಿಸಲಾಗಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications