ಮುಂಬೈ ದಾಳಿ ಪಾತಕಿ ಡೇವಿಡ್ ಹೆಡ್ಲಿ ಬಾಯ್ಬಿಟ್ಟ ಸತ್ಯಗಳು
ಮುಂಬೈ, ಫೆಬ್ರವರಿ, 13: ಮುಂಬೈ ಉಗ್ರರ ದಾಳಿ 26/11 ರೂವಾರಿ ಡೇವಿಡ್ ಹೆಡ್ಲಿ ಸುದೀರ್ಘ ವಿಚಾರಣೆ ನಡೆಯುತ್ತಿದ್ದು ಅನೇಕ ಸ್ಫೋಟಕ ಮಾಹಿತಿಗಳನ್ನು ಬಾಯಿ ಬಿಡುತ್ತಿದ್ದಾನೆ. ಉಗ್ರರರಿಗೆ ಸಂಬಂಧಿಸಿದ ಟೇಪ್ ನಲ್ಲಿರುವ ಧ್ವನಿಯನ್ನು ಗುರುತಿಸಿದ್ದಾನೆ.
ಐಸ್ಐಎಸ್ ಐಗೆ ಪೂರ್ಣ ಮಾಹಿತಿ ನೀಡಲು ಭಾರತೀಯ ಸೇನೆಯಲ್ಲಿ ಒಬ್ಬ ಗೂಢಚಾರಿಯನ್ನು ನೇಮಕ ಮಾಡು ಎಂದು ಐಎಸ್ ಐ ಮೇಜರ್ ಇಕ್ಬಾಲ್ ಸೂಚಿಸಿದ್ದರು. ಸಿದ್ದಿವಿನಾಯಕ ದೇವಾಲಯ ಮತ್ತು ನೌಕಾ ವಾಯುನೆಲೆ ಮೇಲೆ ದಾಳಿ ನಡೆಸುವ ಎಲ್ ಇಟಿ ಪ್ರಯತ್ನವನ್ನು ನಾನೇ ತಡೆದಿದ್ದೆ. ಎಲ್ಲಾ ಹತ್ತು ಉಗ್ರರು ಒಂದೇ ಸ್ಥಳದ ಮೇಲೆ ಗಮನ ಕೇಂದ್ರಿಕರಿಸಬೇಕು ಎಂದು ತಿಳಿಸಿದ್ದೆ ಎಂದು ಹೇಳಿದ್ದಾನೆ.[ಡೇವಿಡ್ ಹೆಡ್ಲಿ ಹೇಳಿದ ರೋಚಕ ಸತ್ಯಗಳು]

ಲಷ್ಕರ್ ಇ ತೋಯ್ಬಾದ ಕಮಾಂಡರ್ ಹಫೀಜ್ ಸಯೀದ್ ಮತ್ತು ಕಾರ್ಯಾಚರಣೆ ಕಮಾಂಡರ್ ಝಕೀರ್ ರೆಹಮಾನ್ ಲಖ್ವಿಯನ್ನು ಭೇಟಿ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 22 ಕ್ಕೆ ಕಾಯ್ದಿರಿಸಲಾಗಿದೆ.[ಮುಂಬೈ ದಾಳಿ ರುವಾರಿ ಹೆಡ್ಲಿಗೆ 35 ವರ್ಷ ಶಿಕ್ಷೆ]
ಡೆಡ್ಲಿ ಬಾಯಿಬಿಟ್ಟ ಸತ್ಯಗಳು
* ಭಾರತದ ಸೇನಾ ಅಧಿಕಾರಿಗಳನ್ನು ಸೇನಾ ನಮ್ಮ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂಬ ಆಲೋಚನೆ ಹೊಂದಿದ್ದೆವು.
* ಅಧಿಕಾರಿಗಳನ್ನು ನೇಮಕ ಮಾಡಿಕೊಂಡು, ಅವರಿಂದಲೇ ಮಾಹಿತಿ ಕಲೆ ಹಾಕುವ ಇರಾದೆಯನ್ನೂ ಪಾಕಿಸ್ತಾನದ ಐಎಸ್ಐ ಹೊಂದಿತ್ತು.[ಇಶ್ರತ್ ಜಹಾನ್ ಲಷ್ಕರ್ ನ ಮಾನವ ಬಾಂಬರ್]
* 2009ರ ಮಾರ್ಚ್ 16 ಮತ್ತು 17 ರ ದಿನಾಂಕದ ನಡುವೆ ದಾಳಿ ಮಾಡಬೇಕು ಎಂಬ ಕಟ್ಟಡಗಳ ಸಮೀಕ್ಷೆ ನಡೆಸಿ, ವಿಡಿಯೋ ಮಾಡಿಕೊಂಡಿದ್ದೆ. ಅದಕ್ಕೂ ಮೊದಲು ಮಾರ್ಚ್ 15ರಂದು ಗೋವಾದ ಚಾಬಾದ್ ಹೌಸ್, ಮಾರ್ಚ್ 11, 13ರಂದು ಪುಷ್ಕರ್ ನಲ್ಲಿ ಬೇಟಿ ನೀಡಿದ್ದೆ.
* ಪುಣೆಯ ವಾಯುನೆಲೆಯ ವಿಡಿಯೋ ಮಾಡಿ ಅದನ್ನು ಇಕ್ಬಾಲ್ ಗೆ ಹಸ್ತಾಂತರಿಸಲಾಗಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications