ಮುಂಬೈ-ಗೋವಾ ಸೇತುವೆ ಧ್ವಂಸ, ಸಹಾಯವಾಣಿ ಇಲ್ಲಿದೆ
ಮುಂಬೈ, ಆಗಸ್ಟ್ 03: ಮಹಾರಾಷ್ಟ್ರದ ಮಹಾಡ್ ಬಳಿಯಲ್ಲಿ ಸಾವಿತ್ರಿ ನದಿ ಆರ್ಭಟಿಸುತ್ತಿದೆ. ಮುಂಬೈ ಹಾಗೂ ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆ ಕೊಚ್ಚಿ ಹೋಗಿದೆ. ಮಂಗಳವಾರ ರಾತ್ರಿ ಸಂಭವಿಸಿದ ಈ ದುರ್ಘಟನೆಯಿಂದ 22 ಮಂದಿ ನಾಪತ್ತೆಯಾಗಿದ್ದಾರೆ.
ಬುಧವಾರ ಮುಂಜಾನೆ ಸೇತುವೆ ಸಂಪೂರ್ಣ ಕುಸಿದಿದ್ದು, ಸೇತುವೆ ಮೇಲೆ ಚಲಿಸುತ್ತಿದ್ದ 2 ಬಸ್ ನೀರು ಪಾಲಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ ಎಂದು ರಾಯ್ ಘಡ್ ಜಿಲ್ಲಾಧಿಕಾರಿ ಶೀತಲ್ ಉಗಳೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾದ ಪರಿಣಾಮ ಮಹಾಬಲೇಶ್ವರದಲ್ಲಿರುವ ಸಾವಿತ್ರಿನದಿಯ ನೀರಿನ ಮಟ್ಟ ಅಧಿಕವಾಗಿದೆ. ಮುಂಬೈನ ಹೊರವಲಯದ ಮಹಾಡ್ ಬಳಿ ಸೇತುವೆ ಕುಸಿತ ಕಂಡಿದೆ.
Pictures of the bridge that collapsed on Mumbai-Goa highway in late night hours. Rescue operations underway pic.twitter.com/Q2Y1kebJAj
— ANI (@ANI_news) August 3, 2016
ಸದ್ಯಕ್ಕೆ 2 ಬಸ್ ನೀರುಪಾಲಾಗಿರುವ ಮಾಹಿತಿ ಮಾತ್ರ ಸಿಕ್ಕಿದೆ. ಸಾವು ನೋವಿನ ಸಂಪೂರ್ಣ ಇನ್ನೂ ಸಿಕ್ಕಿಲ್ಲ. ಎರಡು ಬಸ್ ಗಳು ರತ್ನಗಿರಿಯಿಂದ ಹೊರಟಿದ್ದರ ಬಗ್ಗೆ ಮಾಹಿತಿ ಇದೆ.
PM @narendramodi offered all help in rescue and relief operations.
— CMO Maharashtra (@CMOMaharashtra) August 3, 2016
NDRF teams are already activated.@NDRFHQ
/2
ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ(ಎನ್ಡಿಆರ್ಎಫ್) ತಂಡ ಆಗಮಿಸಿ ಕಾರ್ಯಾಚರಣೆ ಆರಂಭಿಸಿದೆ.
There is no confirmed assessment about casualties since the area is very dark.
— Devendra Fadnavis (@Dev_Fadnavis) August 2, 2016
Administration will ensure speedy rescue & relief operations.
ಸೇತುವೆ ಕುಸಿತಕಂಡ ಸ್ಥಳದಲ್ಲಿ ಜನದಟ್ಟಣೆ ಹಾಗೂ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.
Spoke to Raigad SP & Collector about bridge collapse on Mumbai-Goa highway.
— Devendra Fadnavis (@Dev_Fadnavis) August 2, 2016
Administration has rushed to spot for rescue&immediate measures.
ಪರ್ಯಾಯ ತಾತ್ಕಾಲಿಕ ಕಿರು ಸೇತುವೆ ವ್ಯವಸ್ಥೆ ಮಾಡಲಾಗಿದ್ದು, ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
Mumbai-Goa bridge tragedy: Helpline numbers pic.twitter.com/TgbcAJkMSQ
— News18 (@CNNnews18) August 3, 2016
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications