ಹಣ, ತೋಳ್ಬಲ ಬಹಿರಂಗವಾಗಿಯೇ ಬಳಕೆ: ಇರೋಮ್ ಶರ್ಮಿಳಾ
ಇಂಫಾಲ್, ಮಾರ್ಚ್ 11: ಚುನಾವಣೋತ್ತರ ಸಮೀಕ್ಷೆಗಳಿಂದ ನಾನೇನೂ ವಿಚಲಿತಳಾಗಿಲ್ಲ. ಒಂದು ವೇಳೆ ಈ ಬಾರಿ ಸೋತರೂ 2019ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ ಎಂದು ಪೀಪಲ್ಸ್ ರಿಸರ್ಜೆನ್ಸ್ ಅಂಡ್ ಜಸ್ಟೀಸ್ ಅಲಯನ್ಸ್ (ಪ್ರಜಾ) ಮುಖ್ಯಸ್ಥೆ ಇರೋಮ್ ಚಾನು ಶರ್ಮಿಳಾ ಹೇಳಿದ್ದಾರೆ.
"ಜನರ ಮನಸ್ಥಿತಿ ಮೇಲೆ ಫಲಿತಾಂಶ ಅವಲಂಬಿಸಿದೆ. ಅವರು ಮನಸ್ಸು ಬದಲಿಸಬಹುದು. ಎಲ್ಲರಿಗೂ ಗೊತ್ತಿದೆ: ಪಕ್ಷಗಳು ಬಹಿರಂಗವಾಗಿಯೇ ಹಣಬಲ, ತೋಳ್ಬಲ ಬಳಸುತ್ತಿವೆ" ಎಂದು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. "ಅಧಿಕಾರ ಏಕೆ ಬೇಕೆಂದರೆ, ಬದಲಾವಣೆ ತರುವುದಕ್ಕಾಗಿ ಬೇಕು. ಕತ್ತಲೆಯಿಂದ ಬೆಳಕಿನ ಕಡೆಗೆ ನಡೆಸುವುದಕ್ಕೆ ಅಧಿಕಾರ ಬೇಕು" ಎಂದು ಅವರು ಹೇಳಿದ್ದಾರೆ.[LIVE: ಮಣಿಪುರದಲ್ಲಿ 15 ವರ್ಷದ ಕಾಂಗ್ರೆಸ್ ಆಡಳಿತ ವರ್ಸಸ್ ಮೋದಿ ಭರವಸೆ]

ಮಾರ್ಚ್ 4 ಹಾಗೂ 8ರಂದು ಎರಡು ಹಂತದಲ್ಲಿ ಮಣಿಪುರದಲ್ಲಿ ಚುನಾವಣೆ ನಡೆದಿತ್ತು. ಒಟ್ಟು 60 ಸಂಖ್ಯಾ ಬಲದ ವಿಧಾನಸಭೆಯಲ್ಲಿ ಮೊದಲ ಹಂತದಲ್ಲಿ 38 ಹಾಗೂ ಎರಡನೇ ಹಂತದಲ್ಲಿ 22 ಸ್ಥಾನಗಳಿಗೆ ಮತದಾನ ನಡೆದಿತ್ತು. ಮಾರ್ಚ್ 11ರ ವಿಧಾನಸಭೆ ಚುನಾವಣೆ ಮತ ಎಣಿಕೆಗೆ ಮಣಿಪುರದಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗುತ್ತದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications