ರಾಮ ಮಂದಿರವನ್ನು ಹೆಚ್ಚಿನ ಮುಸ್ಲಿಮರು ವಿರೋಧಿಸುತ್ತಿಲ್ಲ : ರವಿಶಂಕರ್
ಅಯೋಧ್ಯೆ, ನವೆಂಬರ್ 16: ರಾಮ ಮಂದಿರ ನಿರ್ಮಾಣವನ್ನು ಹೆಚ್ಚಿನ ಮುಸ್ಲಿಮರು ವಿರೋಧಿಸುತ್ತಿಲ್ಲ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಹೇಳಿದ್ದಾರೆ.
ಇಂದು ಅಯೋಧ್ಯೆಗೆ ಭೇಟಿ ನೀಡಿದ ಅವರು, "ನನಗೆ ಗೊತ್ತು ಕೆಲವರು ಇದನ್ನು ಒಪ್ಪಿಕೊಳ್ಳಲಿಕ್ಕಿಲ್ಲ. ಆದರೆ ಹೆಚ್ಚಿನ ಮುಸ್ಲಿಮರು ರಾಮ ಮಂದಿರ ನಿರ್ಮಾಣವನ್ನು ವಿರೋಧಿಸುತ್ತಿಲ್ಲ," ಎಂದು ಹೇಳಿದ್ದಾರೆ.

"ಕೆಲವೊಮ್ಮೆ ಪರಿಹಾರ ಸಾಧ್ಯವಿಲ್ಲ ಎಂದು ಅನಿಸುತ್ತದೆ. ಆದರೆ ನಮ್ಮ ಜನರು, ಯುವಕರು ಮತ್ತು ಎರಡೂ ಸಮುದಾಯಗಳ ನಾಯಕರು ಇದನ್ನು ಸಾಧ್ಯವಾಗಿಸಬಹುದು," ಎಂದು ಅಭಿಪ್ರಾಯಪಟ್ಟರು.
ಎರಡೂ ಪಂಗಡಗಳು ಒಪ್ಪಿಕೊಂಡಲ್ಲಿ ಆಯೋಧ್ಯೆ ವಿವಾದ ಬಗೆಹರಿಸಲು ಮಧ್ಯವರ್ತಿಯಾಗಲು ತಾವು ಸಿದ್ಧ ಎಂದು ಶ್ರೀ ಶ್ರೀ ರವಿಶಂಕರ್ ಕೆಲವು ದಿನಗಳ ಹಿಂದೆ ಹೇಳಿದ್ದರು. ಆದರೆ ರವಿಶಂಕರ್ ಸಂಧಾನ ಪ್ರಯತ್ನಕ್ಕೆ ಬಿಜೆಪಿ ನಾಯಕರು, ವಿಶ್ವ ಹಿಂದೂ ಪರಿಷತ್ ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications