ದೇಶದ ಜನತೆಗೆ ವಿಡಿಯೋ ಬ್ಲಾಗಿಂಗ್ ಸ್ಪರ್ಧೆ ಕೊಟ್ಟ ಮೋದಿ
ನವದೆಹಲಿ, ಜೂನ್ 1: ಆಯುಷ್ ಇಲಾಖೆ, ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಕೌನ್ಸಿಲ್ (ಐಸಿಸಿಆರ್) ಜಂಟಿಯಾಗಿ ಜೀವನ್ ಯೋಗ ಸ್ಪರ್ಧೆಯನ್ನು ಘೋಷಿಸಿವೆ. ನನ್ನ ಜೀವನ, ನನ್ನ ಯೋಗ ವಿಡಿಯೋ ಬ್ಲಾಗಿಂಗ್ ಸ್ಪರ್ಧೆಯನ್ನು ಪ್ರಧಾನಿ ಮೋದಿ ಅವರು ದೇಶದ ಜನತೆಗೆ ನೀಡಿದ್ದಾರೆ.
Recommended Video
ಚಿತ್ತವೃತ್ತಿ ನಿರೋಧಃ ಎನ್ನುವ ಯೋಗದಿಂದ ಜೀವನಶೈಲಿ ಮೇಲೆ ಆಗಿರುವ ಪರಿಣಾಮ, ವೈಯಕ್ತಿಕ ಬದುಕಿನ ಬದಲಾವಣೆಗಳನ್ನು ಜನತೆ ದಾಖಲಿಸಬಹುದಾಗಿದೆ. ಜೂನ್ 21ರಂದು 6ನೇ ಅಂತಾರಾಷ್ಟ್ರೀಯ ಯೋಗ(ಐಡಿವೈ) ದಿನಾಚರಣೆಗೆ ಇಲಾಖೆ ಸಜ್ಜಾಗಿದ್ದು, ಇದರ ಭಾಗವಾಗಿ ಈ ಚಟುವಟಿಕೆಯನ್ನು ನೀಡಲಾಗುತ್ತಿದೆ.

ಈ ಸ್ಪರ್ಧೆಯ ಬಗ್ಗೆ ಆಯುಷ್ ಇಲಾಖೆ ತನ್ನ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಕಟಿಸಿದೆ. ಈ ಸ್ಪರ್ಧೆಯಲ್ಲಿ ಗೆದ್ದವರಿಗೆ 1 ಲಕ್ಷ ರು ಬಹುಮಾನ ಸಿಗಲಿದೆ.
#ContestAlert
— Ministry of AYUSH🇮🇳 #StayHome #StaySafe (@moayush) May 31, 2020
As announced by @PMOIndia in #MannKiBaat applications are now open for #MyLifeMyYoga.
Apply now and stand a chance to win upto 1 lac.
To reach the terms and conditions follow this link - https://t.co/qS3tMmxSZL#MyLifeMyYoga #WorldYogaDay pic.twitter.com/LLWUeVeg63
ಈ ವರ್ಷ ಯೋಗ ದಿನಾಚರಣೆ ತಮ್ಮಮ್ಮ ಮನೆಗಳಲ್ಲೇ ಆಚರಿಸಲು ಉತ್ತೇಜಿಸುವ ಸಾಧ್ಯತೆ ಹೆಚ್ಚಿದೆ. ಲಾಕ್ಡೌನ್, ಕೊರೊನಾವೈರಸ್ ಸೋಂಕು ಹರಡದಂತೆ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಲಿದೆ.
ಯೋಗ ಪ್ರತಿಯೊಬ್ಬರ ಬದುಕಿನ ಜೀವನ ವಿಧಾನವಾಗಲಿ. ಯೋಗ ನಮ್ಮೆಲ್ಲರ ಆರೋಗ್ಯಕ್ಕೆ ಅಗತ್ಯ ಎಂಬುದನ್ನು ನಾವು ಬಲ್ಲೆವು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಆದರೆ ಇದೀಗ ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications