ಮೆಹದಿ ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಲಾಗಿತ್ತಂತೆ!
ಬೆಂಗಳೂರು, ಡಿ. 14: 'ನನ್ನ ಮಗನಿಗೆ ಉಗ್ರರ ಜತೆ ನಂಟಿದೆ ಎಂಬುದನ್ನು ನಂಬುವುದಿಲ್ಲ. ಪ್ರಕರಣದಲ್ಲಿ ಅವನನ್ನು ಸಿಲುಕಿಸಲಾಗಿದೆ. ಆತ ಬಳಸುತಿದ್ದ ಇಂಟರ್ನೆಟ್ ಸಂಪರ್ಕ ಹ್ಯಾಕ್ ಮಾಡಲಾಗಿದೆ ಎಂದು ಶಂಕಿತ ಉಗ್ರ ಮೆಹದಿ ತಂದೆ ಹೇಳಿಕೆ ನೀಡಿದ್ದಾರೆ.
ಬೆಂಗಳೂರು ಪೊಲೀಸರು ಬಂಧಿಸಿರುವ ಮೆಹದಿ ತಂದೆ ಡಾ. ಮೆಕಾಯಿಲ್ ಬಿಸ್ವಾನ್ ಕೋಲ್ಕತ್ತಾ ನಿವಾಸಿಯಾಗಿದ್ದು, ಬಂಧನ ಸುದ್ದಿ ತಿಳಿದ ತಕ್ಷಣ ಬೆಂಗಳೂರಿಗೆ ಹೊರಟಿದ್ದೇನೆ ಎಂದು ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ತಿಳಿಸಿದರು.[ಬೆಂಗಳೂರು ಪೊಲೀಸರ ಕೈಗೆ ಮೆಹದಿ ಸಿಕ್ಕಿಬಿದ್ದಿದ್ದು ಹೇಗೆ?]

ನನ್ನ ಮಗ ಬಂಧನವಾಗಿರುವ ಬಗ್ಗೆ ಯಾವುದೇ ಮಾಹಿತಿಬಂದಿಲ್ಲ. ಆತನ ಮೊಬೈಲ್ ಸ್ವೀಚ್ ಆಫ್ ಆಗಿದೆ. ಶುಕ್ರವಾರ ರಾತ್ರಿಯೇ ಈ ಬಗ್ಗೆ ಪತ್ರಿಕಾ ವರದಿಗಾರೊಬ್ಬರು ನನ್ನನ್ನು ಸಂಪರ್ಕಿಸಿದ್ದರು. ಕೂಡಲೇ ನನ್ನ ಮಗನನ್ನು ಈ ಬಗ್ಗೆ ಸಂಪರ್ಕಿಸಿದೆ ಆತ ತನ್ನ ಅಂತರ್ಜಾಲ ಸಂಪರ್ಕ ಹ್ಯಾಕ್ ಮಾಡಲಾಗಿದೆ ಎಂದು ಹೇಳಿದ್ದ ಎಂದು ವಿವರಿಸಿದರು.
ಐಎಸ್ ಐಸ್ ಎಂದರೆ ನನಗೆ ಏನೆಂಬುದೇ ಗೊತ್ತಿಲ್ಲ. ಇನ್ನು ಆ ಸಂಘಟನೆಗೆ ಬೆಂಬಲ ನೀಡುವುದು ಎಲ್ಲಿಂದ ಬಂತು? ಚಾನಲ್ 4 ನಿಂದ ಕೆಲ ವ್ಯಕ್ತಿಗಳು ನನ್ನ ಬೇಟಿಗೆ ಬಂದಿದ್ದರು ಎಂದು ಮೆಹದಿ ಒಮ್ಮೆ ಹೇಳಿದ್ದ ಎಂದು ತಿಳಿಸಿದರು.['ಜಾಣ' ಮೆಹದಿ ಗುಪ್ತದಳದ ಕಣ್ಣು ತಪ್ಪಿಸಿದ್ದು ಹೇಗೆ?]
ಪಶ್ಚಿಮ ಬಂಗಾಳ ವಿದ್ಯುತ್ ಮಂಡಳಿಯಲ್ಲಿ ಕೆಲಸ ಮಾಡುತ್ತಿದ್ದ ಮೆಕಾಯಿಲ್ ಬಿಸ್ವಾಸ್ 10 ವರ್ಷಗಳ ಹಿಂದೆಯೇ ನಿವೃತ್ತನಾಗಿದ್ದಾರೆ. ಅಲ್ಲದೇ ಹೋಮಿಯೋಪತಿ ವೈದ್ಯರಾಗಿಯೂ ಕೆಲಸ ಮಾಡುತ್ತಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications