ತಾಯ್ನಾಡಿಗಾಗಿ ಸೇನೆಯೊಂದಿಗೆ ಕೈಜೋಡಿಸಲು ನಾಗಾ ಸಾಧುಗಳು ಸಿದ್ಧ: ಅಖಾರ ಪರಿಷತ್
ನವದೆಹಲಿ, ಜೂನ್ 19: "ಗಡಿಯಲ್ಲಿ ಚೀನಾಗೆ ತಕ್ಕ ಪ್ರತ್ಯುತ್ತರವನ್ನು ನೀಡಲು ಲಕ್ಷಾಂತರ ನಾಗಾ ಸನ್ಯಾಸಿಗಳು ಭಾರತೀಯ ಸೇನೆಯೊಂದಿಗೆ ಸೇರಿಕೊಳ್ಳಲು ಹಿಂಜರಿಯುವುದಿಲ್ಲ" ಎಂದು ಸಂತರು ಮತ್ತು ಸಾಧುಗಳ ಅತ್ಯುನ್ನತ ಸಂಘಟನೆಯಾದ ಅಖಿಲ ಭಾರತೀಯ ಅಖಾರ ಪರಿಷತ್ (ಎಬಿಎಪಿ) ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹೇಳಿದ್ದಾರೆ.
Recommended Video
ಗಡಿಯಲ್ಲಿ ಚೀನಾ ನಡೆಸಿದ ದಾಳಿಯನ್ನು ಖಂಡಿಸಿದ ಗಿರಿ, "ಭಾರತೀಯ ಪಡೆಗಳು ಶತ್ರುಗಳಿಗೆ ಸೂಕ್ತವಾದ ಉತ್ತರವನ್ನು ನೀಡಲು ಸಮರ್ಥವಾಗಿವೆ, ಆದರೆ ಅಗತ್ಯಬಿದ್ದಲ್ಲಿ, ಲಕ್ಷಾಂತರ ನಾಗ ಸಾಧುಗಳು ಕೂಡ ತಮ್ಮ ಪಡೆಗಳನ್ನು ಸೇರಿಕೊಂಡು ಮಾತೃಭೂಮಿಯನ್ನು ರಕ್ಷಿಸಬಲ್ಲರು" ಎಂದಿದ್ದಾರೆ.
"ನಾಗಾ ಸಾಧುಗಳು ಶಾಸ್ತ್ರ ಮತ್ತು ಶಸ್ತ್ರಾಸ್ತ್ರ ಎರಡರಲ್ಲೂ ಸಮಾನ ತರಬೇತಿ ಪಡೆದುಕೊಂಡಿದ್ದಾರೆ" ಎಂದು ಹೇಳಿದ ನರೇಂದ್ರ ಗಿರಿ, "ನಾಗ ಸಾಧುಗಳಿಗೆ ಸಮರ ಕಲೆಗಳಲ್ಲಿ ತರಬೇತಿ ನೀಡಲಾಗುತ್ತದೆ" ಎಂದು ಹೇಳಿದ್ದಾರೆ.

ತ್ರಿಶೂಲಗಳು, ಕತ್ತಿಗಳು, ಕಬ್ಬು ಮತ್ತು ಈಟಿಗಳನ್ನು ಸಹ ನಾವು ಬಳಸಬಲ್ಲೆವು ಎಂದು ಹೇಳಿರುವ ನರೇಂದ್ರ ಗಿರಿ, "ಮೊಘಲ್ ಆಡಳಿತಗಾರರಿಂದ ಹಿಂದೂಗಳನ್ನು ರಕ್ಷಿಸಲು ತರಬೇತಿ ಪಡೆದ ಸಶಸ್ತ್ರ ಪಡೆಗಳಾಗಿ ನಾಗಾಗಳು ಹಿಂದೆ ಕಾರ್ಯನಿರ್ವಹಿಸುತ್ತಿದ್ದರು" ಎಂದು ಹೇಳಿದ್ದಾರೆ.
ನಾವುಗಳು ಈ ಹಿಂದೆ ಹಲವಾರು ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದೇವೆ. ಆದರೆ, ಸ್ವಾತಂತ್ರ್ಯದ ನಂತರ ನಾಗ ಸಾಧುಗಳು ಸಶಸ್ತ್ರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅವಶ್ಯಕತೆಯಿರಲಿಲ್ಲ, ಹಾಗಾಗಿ, ನಾವು ಧರ್ಮ ಶಾಸ್ತ್ರದತ್ತ ಹೊರಳಿದೆವು" ಎನ್ನುವ ವಿವರಣೆಯನ್ನು ನರೇಂದ್ರ ಗಿರಿ ನೀಡಿದ್ದಾರೆ.
ಪೂರ್ವ ಲಡಾಖ್ ಗಡಿ ವಿಚಾರದಲ್ಲಿ ಭಾರತ-ಚೀನಾ ನಡುವಿನ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆ, ಶುಕ್ರವಾರ (ಜೂನ್ 19) ನಡೆದಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications